ಬಳ್ಳಾರಿ ಜಿಲ್ಲಾ ಬಳ್ಳಾರಿ ತಾಲ್ಲೂಕು ಮೋಕ, ಹೊಸ ಯರಗುಡಿ ಬೆಣಕಲ್ಲು ಹಾಗೂ ಶಿಂದವಾಳ ಗ್ರಾಮಗಳ ಮುಖಾಂತರ ಹರಿಯುವ ವೇದಾವತಿ ನದಿಯ ಆರ್ಭಟ 2009 ನೇ ಇಸವಿ ಸುಮಾರು 13 ವರುಷಗಳ ಹಿಂದೆ ಬಂದಂತಹ ನೀರಿನ ಪ್ರವಾಹ ಪುನಃ ಈಗ ತಾಂಡವಾಡುತ್ತಿದೆ, ಸುಮಾರು ಮನೆಗಳು. ಸಾವಿರಾರು ಎಕೆರೆಗಳ ಬೆಳೆಗಳು ನೆಲಸಮವಾಗಿ ಪೂರ್ಣ ಪ್ರಮಾಣದಲ್ಲಿ ನಾಶವಾಗಿವೆ, ಈ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಂಬಂಧಿತ ಅಧಿಕಾರಿಗಳು ವೀಕ್ಷಿಸಿ ತಕ್ಕ ಪರಿಹಾರವನ್ನು ನೀಡುವಂತೆ ಈ ಗ್ರಾಮಗಳ ರೈತಬಂದವರು ಮನವಿ ಮಾಡಿ ಕೊಂಡಿದ್ದಾರೆ.
ವರದಿ: ರಮೇಶ.ಎನ್
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…