ಬಳ್ಳಾರಿ ಜಿಲ್ಲಾ ಬಳ್ಳಾರಿ ತಾಲ್ಲೂಕು ಮೋಕ, ಹೊಸ ಯರಗುಡಿ ಬೆಣಕಲ್ಲು ಹಾಗೂ ಶಿಂದವಾಳ ಗ್ರಾಮಗಳ ಮುಖಾಂತರ ಹರಿಯುವ ವೇದಾವತಿ ನದಿಯ ಆರ್ಭಟ 2009 ನೇ ಇಸವಿ ಸುಮಾರು 13 ವರುಷಗಳ ಹಿಂದೆ ಬಂದಂತಹ ನೀರಿನ ಪ್ರವಾಹ ಪುನಃ ಈಗ ತಾಂಡವಾಡುತ್ತಿದೆ, ಸುಮಾರು ಮನೆಗಳು. ಸಾವಿರಾರು ಎಕೆರೆಗಳ ಬೆಳೆಗಳು ನೆಲಸಮವಾಗಿ ಪೂರ್ಣ ಪ್ರಮಾಣದಲ್ಲಿ ನಾಶವಾಗಿವೆ, ಈ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಂಬಂಧಿತ ಅಧಿಕಾರಿಗಳು ವೀಕ್ಷಿಸಿ ತಕ್ಕ ಪರಿಹಾರವನ್ನು ನೀಡುವಂತೆ ಈ ಗ್ರಾಮಗಳ ರೈತಬಂದವರು ಮನವಿ ಮಾಡಿ ಕೊಂಡಿದ್ದಾರೆ.
ವರದಿ: ರಮೇಶ.ಎನ್
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…