ಬಳ್ಳಾರಿ ಜಿಲ್ಲಾ ಬಳ್ಳಾರಿ ತಾಲ್ಲೂಕು ಮೋಕ, ಹೊಸ ಯರಗುಡಿ ಬೆಣಕಲ್ಲು ಹಾಗೂ ಶಿಂದವಾಳ ಗ್ರಾಮಗಳ ಮುಖಾಂತರ ಹರಿಯುವ ವೇದಾವತಿ ನದಿಯ ಆರ್ಭಟ 2009 ನೇ ಇಸವಿ ಸುಮಾರು 13 ವರುಷಗಳ ಹಿಂದೆ ಬಂದಂತಹ ನೀರಿನ ಪ್ರವಾಹ ಪುನಃ ಈಗ ತಾಂಡವಾಡುತ್ತಿದೆ, ಸುಮಾರು ಮನೆಗಳು. ಸಾವಿರಾರು ಎಕೆರೆಗಳ ಬೆಳೆಗಳು ನೆಲಸಮವಾಗಿ ಪೂರ್ಣ ಪ್ರಮಾಣದಲ್ಲಿ ನಾಶವಾಗಿವೆ, ಈ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಂಬಂಧಿತ ಅಧಿಕಾರಿಗಳು ವೀಕ್ಷಿಸಿ ತಕ್ಕ ಪರಿಹಾರವನ್ನು ನೀಡುವಂತೆ ಈ ಗ್ರಾಮಗಳ ರೈತಬಂದವರು ಮನವಿ ಮಾಡಿ ಕೊಂಡಿದ್ದಾರೆ.
ವರದಿ: ರಮೇಶ.ಎನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…