Latest

ಕಾಂಗ್ರೆಸ್ ಮುಖಂಡನ ಗ್ಯಾಂಗ್ ದರೋಡೆ ಪ್ರಕರಣದಲ್ಲಿ ಹೊಸ ಬಂಧನ: ಒಬ್ಬ ಆತ್ಮಹತ್ಯೆಗೆ ಶರಣು

ಕೋಲಾರ್: ಕೆಜಿಎಫ್‌ನಲ್ಲಿ ನಡೆದ 3.5 ಕೆಜಿ ಚಿನ್ನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತೊಂದು ಪ್ರಮುಖ ಬೆಳವಣಿಗೆಯನ್ನು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೊಸ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಒಬ್ಬ ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ತಮಿಳುನಾಡಿನ ಪಿ. ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಹಾಗೂ ವೇಲು ಎಂದು ಗುರುತಿಸಲಾಗಿದೆ. ಇತರ ಆರೋಪಿ ಅಪ್ಪು ಎಂಬಾತ, ತನಿಖೆ ಗಟ್ಟಿಯಾಗುತ್ತಿರುವ ನಡುವೆಯೇ ತಮಿಳುನಾಡಿನ ಕಂಬಟ್ಟುಬಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಏಪ್ರಿಲ್ 2ರಂದು ರಾತ್ರಿ ತಮಿಳುನಾಡಿನಿಂದ ಚಿನ್ನ ಸಾಗಿಸುತ್ತಿದ್ದ ವ್ಯಾಪಾರಿಯ ಕಾರನ್ನು ದರೋಡೆಕೋರರು ಕೋಲಾರ್ ಜಿಲ್ಲೆಯ ಕೆಜಿಎಫ್ ಬಳಿ ಅಡ್ಡಗಟ್ಟಿ, 3.5 ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಈ ವೇಳೆ ಕಾರಿನಲ್ಲಿ ಚಿನ್ನದ ವ್ಯಾಪಾರಿ ಚೇತನ್ ಜೈನ್ ಹಾಗೂ ಇತರರು ಪ್ರಯಾಣಿಸುತ್ತಿದ್ದರು. ಆರೋಪಿಗಳು ಮಾಜಿ ಕಾಂಗ್ರೆಸ್ ಮುಖಂಡನ ನೇತೃತ್ವದ ತಂಡದವರೆಂದು ತಿಳಿದುಬಂದಿದೆ. ಆರೋಪಿಗಳ ಪೈಕಿ ಕೆಲವರು ರಾಜಕೀಯ ಬೆಂಬಲ ಹೊಂದಿದ್ದಾರೆ ಎಂಬ ಶಂಕೆಯಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಿರುವ ಪೊಲೀಸರು, ಮುಂದಿನ ತನಿಖೆಯಲ್ಲಿ ಇನ್ನಷ್ಟು ಭಿತ್ತಿಮಹಿತಿಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ. ಈ ದರೋಡೆ ಪ್ರಕರಣ ರಾಜಕೀಯ ಸಂಬಂಧಗಳನ್ನು ಹೊಂದಿರುವ ಅನುಮಾನದಿಂದ ಮಹತ್ವ ಪಡೆದುಕೊಂಡಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

7 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago