ವಾಯುವ್ಯೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ ವಿಭಾಗದ ಜಮಖಂಡಿ ಬಸ್ ನಿಲ್ದಾಣಕ್ಕೇ ಅಧಿಕಾರಿಗಳು ಇದ್ದೂ ಇಲ್ಲದಂತಾಗಿದೆ ಈ ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ ಆದರೇ ಈ ಬಸ್ ನಿಲ್ದಾಣದಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳೂ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ.
ಸರಿಯಾದ ಸ್ವಚ್ಛತೆ ಇರುವುದಿಲ್ಲ ಬಸ್ ನಿಲ್ದಾಣದ ಮುಂಬಾಗದಲ್ಲಿ ವಾಣಿಜ್ಯ ಮಳಿಗೆ ಎಂದು 3 4 ಅಂಗಡಿಗಳನ್ನು ನಿರ್ಮಿಸಿದ್ದಾರೆ ಆದರೇ ಆ ಅಂಗಡಿಗಳ ಮುಂದೆ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಉಗಳಿದ್ದಾರೆ ಆ ಅಂಗಡಿಗಳ ಮುಂದೆಯೇ ಪ್ರಯಾಣಿಕರು ಅಧಿಕಾರಿಗಳ ಕಣ್ಣೆದುರೇ ಊಟ ಮಾಡಿ ತಿಂಡಿ ತಿಂದು ಮುಸರಿ ಅಲ್ಲೇ ಬಿಟ್ಟು ಗಲೀಜು ಮಾಡಿದರೂ ಯಾವ ಅಧಿಕಾರಿಯೂ ಅವರಿಗೇ ಹಾಗೇ ಗಲೀಜು ಮಾಡಬೇಡಿ ಎನ್ನುವುದಿಲ್ಲ ಇನ್ನೂ ಅಂಗಡಿಗಳ ದ್ವಾರದ (ಶೇಟರ್ಸ್) ಬಳಿ ಪ್ರಯಾಣಿಕರ ವೇಷದಲ್ಲಿ ಬಂದು ಮಲಗಿಕೊಂಡರೂ ಅಧಿಕಾರಿಗಳೂ ಯಾಕೇ ಏನೂ ಹೇಳುವುದಿಲ್ಲ ಕೇಳುವುದಿಲ್ಲ.
ಇನ್ನೂ ಬಸ್ ನಿಲ್ದಾಣದ ಮುಂಬಾಗದಲ್ಲಿ ಬಲ ಭಾಗದಲ್ಲಿ ಧ್ವಜದ ಕಂಬದ 2 3 ಕಡೇ ಕಟ್ಟೆ ಒಡೆದು ಸಿಮೆಂಟ್ ಉದುರಿಕೊಂಡು ಹೋಗಿದೆ ಕಿಡಿಗೇಡಿಗಳ ಈ ಧ್ವಜದ ಕಂಬದ ಪಕ್ಕದಲ್ಲೇ ನಿರೋದ್ ( ಕಾಂಡೊಮ್ ) ಬಿಸಾಕಿದ್ದಾರೆ.
ಬಸ್ ನಿಲ್ದಾಣದ ಮುಂಬಾಗದಲ್ಲಿ ಸಿಕ್ಕಾಪಟ್ಟೆ ಮಣ್ಣಿನ ಧೂಳು ತುಂಬಿಕೊಂಡಿದೆ ಇಷ್ಟೆಲ್ಲಾ ಅವ್ಯೇವಸ್ಥಯಿಂದ ಕೂಡಿದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಯಾಕೇ ಕಣ್ಮುಚ್ಚಿ ಕುಳಿತಿದ್ದಾರೆ ತಿಳಿಯುತ್ತಿಲ್ಲ ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅವ್ಯೇವಸ್ಥಯಿಂದ ಕೂಡಿದ ಜಮಖಂಡಿ ಬಸ್ ನಿಲ್ದಾಣವನ್ನು ಸುವ್ಯವಸ್ಥಿತ ಬಸ್ ನಿಲ್ದಾಣವನ್ನಾಗಿ ಮಾಡೀ ಓಡಾಡೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವ ಧಾರವಾಡ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…