Latest

ಪ್ರಯಾಣಿಕರಿಗೆ ನಾಚಿಕೆಗೆ ಇಡು ಮಾಡುತ್ತಿರುವ ನಿರೋದ್ ಹಾಗೂ ಗುಟ್ಕಾ ಪ್ಯಾಕೆಟ್ ಗಳು

ವಾಯುವ್ಯೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ ವಿಭಾಗದ ಜಮಖಂಡಿ ಬಸ್ ನಿಲ್ದಾಣಕ್ಕೇ ಅಧಿಕಾರಿಗಳು ಇದ್ದೂ ಇಲ್ಲದಂತಾಗಿದೆ ಈ ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ ಆದರೇ ಈ ಬಸ್ ನಿಲ್ದಾಣದಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳೂ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ.

ಸರಿಯಾದ ಸ್ವಚ್ಛತೆ ಇರುವುದಿಲ್ಲ ಬಸ್ ನಿಲ್ದಾಣದ ಮುಂಬಾಗದಲ್ಲಿ ವಾಣಿಜ್ಯ ಮಳಿಗೆ ಎಂದು 3 4 ಅಂಗಡಿಗಳನ್ನು ನಿರ್ಮಿಸಿದ್ದಾರೆ ಆದರೇ ಆ ಅಂಗಡಿಗಳ ಮುಂದೆ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಉಗಳಿದ್ದಾರೆ ಆ ಅಂಗಡಿಗಳ ಮುಂದೆಯೇ ಪ್ರಯಾಣಿಕರು ಅಧಿಕಾರಿಗಳ ಕಣ್ಣೆದುರೇ ಊಟ ಮಾಡಿ ತಿಂಡಿ ತಿಂದು ಮುಸರಿ ಅಲ್ಲೇ ಬಿಟ್ಟು ಗಲೀಜು ಮಾಡಿದರೂ ಯಾವ ಅಧಿಕಾರಿಯೂ ಅವರಿಗೇ ಹಾಗೇ ಗಲೀಜು ಮಾಡಬೇಡಿ ಎನ್ನುವುದಿಲ್ಲ ಇನ್ನೂ ಅಂಗಡಿಗಳ ದ್ವಾರದ (ಶೇಟರ್ಸ್) ಬಳಿ ಪ್ರಯಾಣಿಕರ ವೇಷದಲ್ಲಿ ಬಂದು ಮಲಗಿಕೊಂಡರೂ ಅಧಿಕಾರಿಗಳೂ ಯಾಕೇ ಏನೂ ಹೇಳುವುದಿಲ್ಲ ಕೇಳುವುದಿಲ್ಲ.

ಇನ್ನೂ ಬಸ್ ನಿಲ್ದಾಣದ ಮುಂಬಾಗದಲ್ಲಿ ಬಲ ಭಾಗದಲ್ಲಿ ಧ್ವಜದ ಕಂಬದ 2 3 ಕಡೇ ಕಟ್ಟೆ ಒಡೆದು ಸಿಮೆಂಟ್ ಉದುರಿಕೊಂಡು ಹೋಗಿದೆ ಕಿಡಿಗೇಡಿಗಳ ಈ ಧ್ವಜದ ಕಂಬದ ಪಕ್ಕದಲ್ಲೇ ನಿರೋದ್ ( ಕಾಂಡೊಮ್ ) ಬಿಸಾಕಿದ್ದಾರೆ.

ಬಸ್ ನಿಲ್ದಾಣದ ಮುಂಬಾಗದಲ್ಲಿ ಸಿಕ್ಕಾಪಟ್ಟೆ ಮಣ್ಣಿನ ಧೂಳು ತುಂಬಿಕೊಂಡಿದೆ ಇಷ್ಟೆಲ್ಲಾ ಅವ್ಯೇವಸ್ಥಯಿಂದ ಕೂಡಿದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಯಾಕೇ ಕಣ್ಮುಚ್ಚಿ ಕುಳಿತಿದ್ದಾರೆ ತಿಳಿಯುತ್ತಿಲ್ಲ ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅವ್ಯೇವಸ್ಥಯಿಂದ ಕೂಡಿದ ಜಮಖಂಡಿ ಬಸ್ ನಿಲ್ದಾಣವನ್ನು ಸುವ್ಯವಸ್ಥಿತ ಬಸ್ ನಿಲ್ದಾಣವನ್ನಾಗಿ ಮಾಡೀ ಓಡಾಡೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವ ಧಾರವಾಡ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

5 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

5 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

5 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

5 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago