Latest

ಪ್ರಯಾಣಿಕರಿಗೆ ನಾಚಿಕೆಗೆ ಇಡು ಮಾಡುತ್ತಿರುವ ನಿರೋದ್ ಹಾಗೂ ಗುಟ್ಕಾ ಪ್ಯಾಕೆಟ್ ಗಳು

ವಾಯುವ್ಯೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ ವಿಭಾಗದ ಜಮಖಂಡಿ ಬಸ್ ನಿಲ್ದಾಣಕ್ಕೇ ಅಧಿಕಾರಿಗಳು ಇದ್ದೂ ಇಲ್ಲದಂತಾಗಿದೆ ಈ ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ ಆದರೇ ಈ ಬಸ್ ನಿಲ್ದಾಣದಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳೂ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ.

ಸರಿಯಾದ ಸ್ವಚ್ಛತೆ ಇರುವುದಿಲ್ಲ ಬಸ್ ನಿಲ್ದಾಣದ ಮುಂಬಾಗದಲ್ಲಿ ವಾಣಿಜ್ಯ ಮಳಿಗೆ ಎಂದು 3 4 ಅಂಗಡಿಗಳನ್ನು ನಿರ್ಮಿಸಿದ್ದಾರೆ ಆದರೇ ಆ ಅಂಗಡಿಗಳ ಮುಂದೆ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಉಗಳಿದ್ದಾರೆ ಆ ಅಂಗಡಿಗಳ ಮುಂದೆಯೇ ಪ್ರಯಾಣಿಕರು ಅಧಿಕಾರಿಗಳ ಕಣ್ಣೆದುರೇ ಊಟ ಮಾಡಿ ತಿಂಡಿ ತಿಂದು ಮುಸರಿ ಅಲ್ಲೇ ಬಿಟ್ಟು ಗಲೀಜು ಮಾಡಿದರೂ ಯಾವ ಅಧಿಕಾರಿಯೂ ಅವರಿಗೇ ಹಾಗೇ ಗಲೀಜು ಮಾಡಬೇಡಿ ಎನ್ನುವುದಿಲ್ಲ ಇನ್ನೂ ಅಂಗಡಿಗಳ ದ್ವಾರದ (ಶೇಟರ್ಸ್) ಬಳಿ ಪ್ರಯಾಣಿಕರ ವೇಷದಲ್ಲಿ ಬಂದು ಮಲಗಿಕೊಂಡರೂ ಅಧಿಕಾರಿಗಳೂ ಯಾಕೇ ಏನೂ ಹೇಳುವುದಿಲ್ಲ ಕೇಳುವುದಿಲ್ಲ.

ಇನ್ನೂ ಬಸ್ ನಿಲ್ದಾಣದ ಮುಂಬಾಗದಲ್ಲಿ ಬಲ ಭಾಗದಲ್ಲಿ ಧ್ವಜದ ಕಂಬದ 2 3 ಕಡೇ ಕಟ್ಟೆ ಒಡೆದು ಸಿಮೆಂಟ್ ಉದುರಿಕೊಂಡು ಹೋಗಿದೆ ಕಿಡಿಗೇಡಿಗಳ ಈ ಧ್ವಜದ ಕಂಬದ ಪಕ್ಕದಲ್ಲೇ ನಿರೋದ್ ( ಕಾಂಡೊಮ್ ) ಬಿಸಾಕಿದ್ದಾರೆ.

ಬಸ್ ನಿಲ್ದಾಣದ ಮುಂಬಾಗದಲ್ಲಿ ಸಿಕ್ಕಾಪಟ್ಟೆ ಮಣ್ಣಿನ ಧೂಳು ತುಂಬಿಕೊಂಡಿದೆ ಇಷ್ಟೆಲ್ಲಾ ಅವ್ಯೇವಸ್ಥಯಿಂದ ಕೂಡಿದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಯಾಕೇ ಕಣ್ಮುಚ್ಚಿ ಕುಳಿತಿದ್ದಾರೆ ತಿಳಿಯುತ್ತಿಲ್ಲ ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅವ್ಯೇವಸ್ಥಯಿಂದ ಕೂಡಿದ ಜಮಖಂಡಿ ಬಸ್ ನಿಲ್ದಾಣವನ್ನು ಸುವ್ಯವಸ್ಥಿತ ಬಸ್ ನಿಲ್ದಾಣವನ್ನಾಗಿ ಮಾಡೀ ಓಡಾಡೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವ ಧಾರವಾಡ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

17 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

17 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

17 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

17 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

22 hours ago