Latest

ಪ್ರಯಾಣಿಕರಿಗೆ ನಾಚಿಕೆಗೆ ಇಡು ಮಾಡುತ್ತಿರುವ ನಿರೋದ್ ಹಾಗೂ ಗುಟ್ಕಾ ಪ್ಯಾಕೆಟ್ ಗಳು

ವಾಯುವ್ಯೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ ವಿಭಾಗದ ಜಮಖಂಡಿ ಬಸ್ ನಿಲ್ದಾಣಕ್ಕೇ ಅಧಿಕಾರಿಗಳು ಇದ್ದೂ ಇಲ್ಲದಂತಾಗಿದೆ ಈ ಬಸ್ ನಿಲ್ದಾಣದಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ ಆದರೇ ಈ ಬಸ್ ನಿಲ್ದಾಣದಲ್ಲಿನ ಸಂಬಂಧ ಪಟ್ಟ ಅಧಿಕಾರಿಗಳೂ ನಿದ್ದೆ ಕಣ್ಣಿನಲ್ಲಿ ಕಣ್ಮುಚ್ಚಿ ಕುಳಿತಿದ್ದಾರೆ.

ಸರಿಯಾದ ಸ್ವಚ್ಛತೆ ಇರುವುದಿಲ್ಲ ಬಸ್ ನಿಲ್ದಾಣದ ಮುಂಬಾಗದಲ್ಲಿ ವಾಣಿಜ್ಯ ಮಳಿಗೆ ಎಂದು 3 4 ಅಂಗಡಿಗಳನ್ನು ನಿರ್ಮಿಸಿದ್ದಾರೆ ಆದರೇ ಆ ಅಂಗಡಿಗಳ ಮುಂದೆ ಕಿಡಿಗೇಡಿಗಳು ಎಲೆ ಅಡಿಕೆ ಗುಟ್ಕಾ ತಿಂದು ಉಗಳಿದ್ದಾರೆ ಆ ಅಂಗಡಿಗಳ ಮುಂದೆಯೇ ಪ್ರಯಾಣಿಕರು ಅಧಿಕಾರಿಗಳ ಕಣ್ಣೆದುರೇ ಊಟ ಮಾಡಿ ತಿಂಡಿ ತಿಂದು ಮುಸರಿ ಅಲ್ಲೇ ಬಿಟ್ಟು ಗಲೀಜು ಮಾಡಿದರೂ ಯಾವ ಅಧಿಕಾರಿಯೂ ಅವರಿಗೇ ಹಾಗೇ ಗಲೀಜು ಮಾಡಬೇಡಿ ಎನ್ನುವುದಿಲ್ಲ ಇನ್ನೂ ಅಂಗಡಿಗಳ ದ್ವಾರದ (ಶೇಟರ್ಸ್) ಬಳಿ ಪ್ರಯಾಣಿಕರ ವೇಷದಲ್ಲಿ ಬಂದು ಮಲಗಿಕೊಂಡರೂ ಅಧಿಕಾರಿಗಳೂ ಯಾಕೇ ಏನೂ ಹೇಳುವುದಿಲ್ಲ ಕೇಳುವುದಿಲ್ಲ.

ಇನ್ನೂ ಬಸ್ ನಿಲ್ದಾಣದ ಮುಂಬಾಗದಲ್ಲಿ ಬಲ ಭಾಗದಲ್ಲಿ ಧ್ವಜದ ಕಂಬದ 2 3 ಕಡೇ ಕಟ್ಟೆ ಒಡೆದು ಸಿಮೆಂಟ್ ಉದುರಿಕೊಂಡು ಹೋಗಿದೆ ಕಿಡಿಗೇಡಿಗಳ ಈ ಧ್ವಜದ ಕಂಬದ ಪಕ್ಕದಲ್ಲೇ ನಿರೋದ್ ( ಕಾಂಡೊಮ್ ) ಬಿಸಾಕಿದ್ದಾರೆ.

ಬಸ್ ನಿಲ್ದಾಣದ ಮುಂಬಾಗದಲ್ಲಿ ಸಿಕ್ಕಾಪಟ್ಟೆ ಮಣ್ಣಿನ ಧೂಳು ತುಂಬಿಕೊಂಡಿದೆ ಇಷ್ಟೆಲ್ಲಾ ಅವ್ಯೇವಸ್ಥಯಿಂದ ಕೂಡಿದ ಬಸ್ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಯಾಕೇ ಕಣ್ಮುಚ್ಚಿ ಕುಳಿತಿದ್ದಾರೆ ತಿಳಿಯುತ್ತಿಲ್ಲ ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅವ್ಯೇವಸ್ಥಯಿಂದ ಕೂಡಿದ ಜಮಖಂಡಿ ಬಸ್ ನಿಲ್ದಾಣವನ್ನು ಸುವ್ಯವಸ್ಥಿತ ಬಸ್ ನಿಲ್ದಾಣವನ್ನಾಗಿ ಮಾಡೀ ಓಡಾಡೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವ ಧಾರವಾಡ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago