ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಕರಿದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…