ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ. ಈ ಸಂಬಂಧ ರಾಜ್ಯ ಚುನಾವಣಾದಿಕಾರಿ ಮನೋಜ್ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದು, ಒಂದು ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಮನೋಜ್ಕುಮಾರ್ ಮೀನಾ ಹೇಳಿದ್ದಾರೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…