ಹುಬ್ಬಳ್ಳಿ: ಮನೆಯ ಮುಂದೇ ನಿಲ್ಲಬೇಡ ಎಂದಿದ್ದಕ್ಕೇ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋನಿಯಾ ಗಾಂಧಿನಗರದ ನಿಜಾಮುದ್ದಿನ ಪ್ಲಾಟ್ ನಲ್ಲಿ ನಡೆದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಕಾಂಗ್ರೆಸ್ ಯುವ ಮುಖಂಡ ತೌಸಿಪ್ ಲಕ್ಕುಂಡಿ ಎನ್ನಲಾಗಿದೆ. ಇತ್ತೀಚೆಗಷ್ಟೆ ಸೊನಿಯಾಗಾಂದಿ ನಗರದಲ್ಲಿ ಮನೆಮಾಡಿಕೊಂಡಿದ್ದ ತೌಸಿಪ್ ಲಕ್ಕುಂಡಿಯ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್ ಹಾಗೂ ತೌಸಿಫ್ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
ಇದನ್ನೆ ಹಗೆ ಸಾಧಿಸಿದ ಇಸ್ಮಾಯಿಲ್ ಇಂದು ತೌಸೀಫ್ ನ ಮೇಲೆ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದ್ದಾನೆ.ಇನ್ನೂ ಘಟನೆ ಕುರಿತು ಮಾಹಿತಿ ಪಡೆದ ಬೇಂಡಿಗೇರಿ ಪೋಲಿಸ್ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಗಾಗಿ ಬಲೆ ಬೀಸಿದ್ದಾರೆ.ಘಟನೆಯಲ್ಲಿ ಗಾಯಗೊಂಡ ಕಾಂಗ್ರೆಸ್ ಮುಖಂಡನನ್ನು. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ವರದಿ: ಚರಂತಯ್ಯ ಹಿರೇಮಠ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…