Latest

ನಜರಾಬಾದ್ ಪೊಲೀಸರಿಂದ ಕುಖ್ಯಾತ ಕಳ್ಳನ ಬಂಧನ; ಆರೋಪಿತನಿಂದ ಸುಮಾರು 163 ಗ್ರಾಂ ಚಿನ್ನಾಭರಣಗಳು ವಶ.

ಚಾಮರಾಜನಗರ ಜಿಲ್ಲೆಯ ಕುದುರೆ ಗ್ರಾಮದಿಂದ ದಸರಾ ಸಂದರ್ಭದಲ್ಲಿ ಫಲ ಪುಷ್ಪ ಪ್ರದರ್ಶನ ನೋಡಲು ಭಾನುಮತಿ ಎಂಬುವವರು ಕುಟುಂಬ ಸಮೇತರಾಗಿ ಬಂದಿರುತ್ತಾರೆ. ಫಲಪುಷ್ಪ ಪ್ರದರ್ಶನ ನೋಡಲು ಕಾರಿನಲ್ಲಿ ಬಂದಿದ್ದು ಕಾರನ್ನು ಆದಾಯ ತೆರಿಗೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿ ಹೋಗಿರುತ್ತಾರೆ. ಕಾರಿನ ಒಳಗಡೆ ವ್ಯಾನಿಟಿ ಬ್ಯಾಗ್ ನಲ್ಲಿ ಸುಮಾರು 163 ಗ್ರಾಂ ತೂಕದ ಚಿನ್ನಾಭರಣಗಳನ್ನು ಇಟ್ಟಿದ್ದು ಅದನ್ನು ಕಳ್ಳತನ ಮಾಡಲಾಗಿರುತ್ತದೆ.
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳನನ್ನು ಹುಡುಕಲು ಮುಂದಾಗಿರುತ್ತಾರೆ.
ದಿನಾಂಕ 19/11/2022 ರಂದು  ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಆರೋಪಿ ಎಸ್ ಎನ್ ಕಿಶೋರ್ ಕುಮಾರ್ ನನ್ನ ಮೈಸೂರು ನಗರ ನಜರಾಬಾದ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಹಾಗೂ ಆತನ ಬಳಿ 163 ಗ್ರಾಂ ತೂಕದ ಚಿನ್ನಾಭರಣಗಳು ಸೇರಿ ಒಟ್ಟು 7 ಲಕ್ಷ ಬೆಳೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

33 minutes ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago