ಚಾಮರಾಜನಗರ ಜಿಲ್ಲೆಯ ಕುದುರೆ ಗ್ರಾಮದಿಂದ ದಸರಾ ಸಂದರ್ಭದಲ್ಲಿ ಫಲ ಪುಷ್ಪ ಪ್ರದರ್ಶನ ನೋಡಲು ಭಾನುಮತಿ ಎಂಬುವವರು ಕುಟುಂಬ ಸಮೇತರಾಗಿ ಬಂದಿರುತ್ತಾರೆ. ಫಲಪುಷ್ಪ ಪ್ರದರ್ಶನ ನೋಡಲು ಕಾರಿನಲ್ಲಿ ಬಂದಿದ್ದು ಕಾರನ್ನು ಆದಾಯ ತೆರಿಗೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿ ಹೋಗಿರುತ್ತಾರೆ. ಕಾರಿನ ಒಳಗಡೆ ವ್ಯಾನಿಟಿ ಬ್ಯಾಗ್ ನಲ್ಲಿ ಸುಮಾರು 163 ಗ್ರಾಂ ತೂಕದ ಚಿನ್ನಾಭರಣಗಳನ್ನು ಇಟ್ಟಿದ್ದು ಅದನ್ನು ಕಳ್ಳತನ ಮಾಡಲಾಗಿರುತ್ತದೆ.
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳನನ್ನು ಹುಡುಕಲು ಮುಂದಾಗಿರುತ್ತಾರೆ.
ದಿನಾಂಕ 19/11/2022 ರಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಆರೋಪಿ ಎಸ್ ಎನ್ ಕಿಶೋರ್ ಕುಮಾರ್ ನನ್ನ ಮೈಸೂರು ನಗರ ನಜರಾಬಾದ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಹಾಗೂ ಆತನ ಬಳಿ 163 ಗ್ರಾಂ ತೂಕದ ಚಿನ್ನಾಭರಣಗಳು ಸೇರಿ ಒಟ್ಟು 7 ಲಕ್ಷ ಬೆಳೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿರುತ್ತಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…