ಚಾಮರಾಜನಗರ ಜಿಲ್ಲೆಯ ಕುದುರೆ ಗ್ರಾಮದಿಂದ ದಸರಾ ಸಂದರ್ಭದಲ್ಲಿ ಫಲ ಪುಷ್ಪ ಪ್ರದರ್ಶನ ನೋಡಲು ಭಾನುಮತಿ ಎಂಬುವವರು ಕುಟುಂಬ ಸಮೇತರಾಗಿ ಬಂದಿರುತ್ತಾರೆ. ಫಲಪುಷ್ಪ ಪ್ರದರ್ಶನ ನೋಡಲು ಕಾರಿನಲ್ಲಿ ಬಂದಿದ್ದು ಕಾರನ್ನು ಆದಾಯ ತೆರಿಗೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿ ಹೋಗಿರುತ್ತಾರೆ. ಕಾರಿನ ಒಳಗಡೆ ವ್ಯಾನಿಟಿ ಬ್ಯಾಗ್ ನಲ್ಲಿ ಸುಮಾರು 163 ಗ್ರಾಂ ತೂಕದ ಚಿನ್ನಾಭರಣಗಳನ್ನು ಇಟ್ಟಿದ್ದು ಅದನ್ನು ಕಳ್ಳತನ ಮಾಡಲಾಗಿರುತ್ತದೆ.
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳನನ್ನು ಹುಡುಕಲು ಮುಂದಾಗಿರುತ್ತಾರೆ.
ದಿನಾಂಕ 19/11/2022 ರಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಆರೋಪಿ ಎಸ್ ಎನ್ ಕಿಶೋರ್ ಕುಮಾರ್ ನನ್ನ ಮೈಸೂರು ನಗರ ನಜರಾಬಾದ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಹಾಗೂ ಆತನ ಬಳಿ 163 ಗ್ರಾಂ ತೂಕದ ಚಿನ್ನಾಭರಣಗಳು ಸೇರಿ ಒಟ್ಟು 7 ಲಕ್ಷ ಬೆಳೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿರುತ್ತಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…