ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…