ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…