ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…