ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…