ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…