ಭ್ರಷ್ಟರ ಬೇಟೆ ಪತ್ರಿಕೆ ಸುದ್ದಿ ಇಂಪ್ಯಾಕ್ಟ್: ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಹೊಂಡಗಳು ಬಿದ್ದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಮೃತ್ಯು ಕೂಪಗಳಾಗಿ ಪರಿವರ್ತನೆಯಾದ ಹೊಂಡಗಳ್ಳನ್ನು ಮುಚ್ಚಿದ ಅಧಿಕಾರಿಗಳು
ಭಟ್ಕಳದ ಮೂಡಭಟ್ಕಳದ ಬೈ ಪಾಸ್ ಹತ್ತಿರ ಹಲವಾರು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ಗಳು ಬಿದ್ದುಕೊಂಡಿದ್ದರು ಸಹ ಸಬಂದಪಟ್ಟ ಯಾವುದೆ ಅಧಿಕಾರಿಗಳು ಅದನ್ನು ಸರಿ ಪಡಿಸುವ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮುಟ್ಟಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ನಾಯ್ಕ ಆಕ್ರೋಶ ಹೊರಹಾಕಿದ್ದರು.ಇದನ್ನು ಭ್ರಷ್ಟರ ಬೇಟೆ ಪತ್ರಿಕೆ ಸುದ್ದಿ ಜುಲೈ ತಿಂಗಳ ಸಂಚಿಕೆಯಲ್ಲಿ ಮುಖಪುಟ ಸುದ್ದಿ ಬಿತ್ತರಿಸಿತ್ತು. ಭ್ರಷ್ಟರ ಬೇಟೆ ಪತ್ರಿಕೆ ಸುದ್ಧಿ ಮಾಡಿದ ಒಂದು ವಾರದಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಮತ್ತು ಐ. ಆರ್. ಬಿ ಅಧಿಕಾರಿಗಳು ಭಟ್ಕಳ ದ ಬೈ ಪಾಸ ಹತ್ತಿರ ಹೈವೇಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚಿ, ರಸ್ತೆ ರಿಪೇರಿ ಮಾಡಿದ್ದಾರೆ.ಇದು ಭ್ರಷ್ಟರ ಬೇಟೆ ಪತ್ರಿಕೆ ವರದಿ ಫಲಶ್ರುತಿಯಾಗಿದೆ. ವರದಿ: ಕುಮಾರ್ ನಾಯ್ಕ್
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…