Latest

ಮನವಿ ನೀಡಿ ವರ್ಷಗಳೇ ಕಳೆದರೂ ರೈತರಿಗೆ ಕಿಮ್ಮತ್ತು ಕೊಡದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಎಲ್ಲಾ ರೈತರಿಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೃಷಿ ಇಲಾಖೆ ರಾಯಬಾಗ ಹಾಗೂ ಕುಡಚಿ ಸಂಪರ್ಕ ಕೇಂದ್ರಕ್ಕೆ ಹಣ ನೀಡದೆ ಇದ್ದ ಈ ಸರಕಾರ ರೈತರನ್ನು 10 ರಿಂದ 20 ವರ್ಷ ಗಂಟಲೆ ಇವತ್ತ ಬಾ ನಾಳೆ ಬಾ ಎಂದು ಅಲೆದಾಡುಸುತ್ತಾರೆ.

ಈ ಅಧಿಕಾರಗಳಿಗೆ ಬಡ ರೈತರಿಗೆ ಮನಸು ಬರುತ್ತಿಲ್ಲವೇ ಸರಕಾರದವರು ಇವರಿಗೆ ಶ್ರೀಮಂತರ ಮಾತ್ರ ನೀಡುವಂತೆ ಆದೇಶ ಮಾಡಿದ್ದಾರೆನಾ! ಡಬ್ಬಾಳಿಕೆ ಬಗ್ಗಿ ಅವರಿಗೆ ಮಾತ್ರ ನೀಡುತ್ತಾರರೇ ಈ ಅಧಿಕಾರಿಗಳು,ಕೆಲವು ರೈತರು ಬಡವರು ಈ ಇಲಾಖೆಯಿಂದ ಯಂತ್ರ ಪಡೆಯಲು ಹಿಂದಕ್ಕೆ ಸರಿತ್ತಾರೆ ಏಕೆಂದರೆ ಈ ಅಧಿಕಾರಿಗಳು ನೀಡುವ ಕಾಟಕ್ಕೆ ಬೇಸರಗೊಂಡಿದ್ದಾರೆ ಇಲ್ಲಿಯ ರೈತರು ಸರಕಾರದವರು ರೈತರ ಹೊಲಕ್ಕೆ ಅನುಕೂಲವಾಗಲು ರೋಟರ ರೈತರಿಗೆ ಮಿತ್ರ ದನಗಳಿಗೆ ಮೇವು ಕತ್ತರಿಸುವ ಸಾಮಗ್ರಿಗಳು ಮತ್ತು ರೈತರ ಬೆಳೆಗೆ ಔಷದಿ, ರಸಗೋಬರ ಮುಂತಾದ ಹಾಗೂ ಸ್ಪಿಂಕ್ಲರ್ ಸೌಲಭ್ಯಗಳು ನೀಡುತ್ತಾ ಬಂದಿದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಎಲ್ಲಾ ಜನಾಂಗದವರಿಗೆ ರೈತರಿಗೆ ಸಂಬಂಧಪಟ್ಟ ಅಧಿಕಾರಿಗಳು 2016 ರಿಂದ 2023 ವರಗೆ 8,9 ವರ್ಷ ಆದರೂ ಕೂಡ ಯಮನಪ್ಪ ಮಾಂಗ ಅವರಿಗೆ ಸಿಗಬೇಕಾದ ಮೇವು ಕತ್ತರಿಸುವ ಯಂತ್ರ ಬೇಕೆಂದು ಅರ್ಜಿ ಕೃಷಿ ಇಲಾಖೆ ಸಲ್ಲಿಸಿರುತ್ತಾನೆ.

ಈ ರೈತನಿಗೆ ಖಾಸಗಿ ಅಂಗಡಿ ಕೊಂಡು ಕೊಳಲು ಈತನಲ್ಲಿ ಹಣ ವಿಲ್ಲಾ.ಸರಕಾರದಿಂದ ಸಬ್ಬಸೀಡಿ ಇದೆಂದು ಅರ್ಜಿ ಸಲ್ಲಿಸಿದರೆ ಈ ಬೇಡಿಕೆಯನ್ನು ಈ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯಕ್ಕೆ ಬಡವರಿಗೆ ಯಂತ್ರೋಪಕರಣ ನೀಡದೆ ಇರುವ ಈ ಅಧಿಕಾರಿಗಳು. ಅಧಿಕಾರಿಗಳು ಮಾಡುವುದು ಎಷ್ಟು ಸರಿ! ರೈತರ ಅನ್ಯಾಯ ಕೊನೆಯಿಲ್ಲವ್ವಾ? ಇನ್ನು ಎಷ್ಟು ವರ್ಷ ಯಂತ್ರ ಪಡೆಯಲು ಕಾಯಬೇಕೆ ಈ ರೈತ ? ಸರಕಾರದವರು ರೈತನಿಗೆ ಇದೇ ತರಹನಾ, ರೈತ ಈ ದೇಶದ ಹೀರೊ ಎಂದು ಕರೆಯುತ್ತಾರೆ ಹೆಸರಿಗೆ ಮಾತ್ರ.

ಅಧಿಕಾರಿಗಳ ವಿಚಾರಿಸಿದಾಗ ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಇನ್ನು ನಿಮ್ಮ ನಂಬರ ಬಂದಿಲ್ಲ ನಿಮ್ಮ ನಂಬರ ಬಂದ ಮೇಲೆ ಕೊಡುತ್ತೀವೆ ಅಂತ ಹರಕೆ ಉತ್ತರ ಕೊಡುತ್ತಿದ್ದಾರೆ ಡಬ್ಬಲ್ ಇಂಜಿನ್ ಸರಕಾರವು ಈ
ಅಧಿಕಾರಿಗಳು ಹೇಳುವ ಪ್ರಕಾರ 10 ವರ್ಷ ಹಣ ನೀಡಿಲವೇ? ನಿಡಿದಾದರೂ ಈ ವ್ಯಕ್ತಿಗೆ ನೀಡಿಲವೇ? ರೈತರ ಅಸಹಾಯಕ ದುರುಪಯೋಗ ಪಡೆದುಕೊಂಡರ ಈ ಅಧಿಕಾರಿಗಳು. ಅಧಿಕಾರಿಗಳು ತಮ್ಮ ಸಂಬಂದಿಗಳಿಗೆ ಮತ್ತು ಜಾತಿ ಆಧಾರಿತ ಯಂತ್ರಗಳನ್ನು ಕೊಡುತ್ತಾರೆಂಬ ಆರೋಪ ಕೇಳಿಬತ್ತವೆ. ಈ ಎಲ್ಲ ಕೇಳಿದಾಗ ಅಧಿಕಾರಿಗಳು ಅಧಿಕಾರವನ್ನು ದುರುಪಯೋಗ ಮತ್ತು ಸರಕಾರ ಅಧಿಕಾರ ಸರ್ವಾದಿಕಾರದಿಂದ ನಡೆದು ಕೊಂಡಿದು ನಮ್ಮಗೆ ಎದ್ದು ಕಾಣುತ್ತದೆ.

ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಜಿಯ ಅವರ ಯೋಜನೆ ಪಿ ಎಮ್ ಕಿಸಾನ್ ಯೋಜನೆಯ ಬಗ್ಗೆ ಕೇಳಿದಾಗ ರೈತರು ಕೃಷಿ ಇಲಾಖೆ ಕಂಪ್ಯೂಟರ್ ಆಪರೇಟರಗಳು ಸೈಟ್ ಬಿಜಿ ಇದೇ ಎಂದು ಹೇಳುತ್ತಾರೆ ಯಾವಾಗ ಚಾಲೋ ಆಗುತ್ತೆ ಸರ ಎಂದು ಕೇಳಿದಾಗ ಅವರು ಒಂದು ವಾರ ಬಿಟು ಬಾ ನಾಳೆ ಬಾ ಎಂದು ಅಲೆದಾಡಿಸುತ್ತಾರೆ ಮತ್ತು ರೈತರು ಕಿಸಾನ್ ಯೋಜನೆ ಹೊಸ ಅರ್ಜಿ ಹಾಕಲ್ಲು ಬಂದರಿಂದ ರೂ100 ತಗೆದು ಕೊಳುತ್ತಾರೆ.

ವರದಿ: ರಮೇಶ್ ಯಮನಪ್ಪ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago