Latest

ಮನವಿ ನೀಡಿ ವರ್ಷಗಳೇ ಕಳೆದರೂ ರೈತರಿಗೆ ಕಿಮ್ಮತ್ತು ಕೊಡದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಎಲ್ಲಾ ರೈತರಿಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೃಷಿ ಇಲಾಖೆ ರಾಯಬಾಗ ಹಾಗೂ ಕುಡಚಿ ಸಂಪರ್ಕ ಕೇಂದ್ರಕ್ಕೆ ಹಣ ನೀಡದೆ ಇದ್ದ ಈ ಸರಕಾರ ರೈತರನ್ನು 10 ರಿಂದ 20 ವರ್ಷ ಗಂಟಲೆ ಇವತ್ತ ಬಾ ನಾಳೆ ಬಾ ಎಂದು ಅಲೆದಾಡುಸುತ್ತಾರೆ.

ಈ ಅಧಿಕಾರಗಳಿಗೆ ಬಡ ರೈತರಿಗೆ ಮನಸು ಬರುತ್ತಿಲ್ಲವೇ ಸರಕಾರದವರು ಇವರಿಗೆ ಶ್ರೀಮಂತರ ಮಾತ್ರ ನೀಡುವಂತೆ ಆದೇಶ ಮಾಡಿದ್ದಾರೆನಾ! ಡಬ್ಬಾಳಿಕೆ ಬಗ್ಗಿ ಅವರಿಗೆ ಮಾತ್ರ ನೀಡುತ್ತಾರರೇ ಈ ಅಧಿಕಾರಿಗಳು,ಕೆಲವು ರೈತರು ಬಡವರು ಈ ಇಲಾಖೆಯಿಂದ ಯಂತ್ರ ಪಡೆಯಲು ಹಿಂದಕ್ಕೆ ಸರಿತ್ತಾರೆ ಏಕೆಂದರೆ ಈ ಅಧಿಕಾರಿಗಳು ನೀಡುವ ಕಾಟಕ್ಕೆ ಬೇಸರಗೊಂಡಿದ್ದಾರೆ ಇಲ್ಲಿಯ ರೈತರು ಸರಕಾರದವರು ರೈತರ ಹೊಲಕ್ಕೆ ಅನುಕೂಲವಾಗಲು ರೋಟರ ರೈತರಿಗೆ ಮಿತ್ರ ದನಗಳಿಗೆ ಮೇವು ಕತ್ತರಿಸುವ ಸಾಮಗ್ರಿಗಳು ಮತ್ತು ರೈತರ ಬೆಳೆಗೆ ಔಷದಿ, ರಸಗೋಬರ ಮುಂತಾದ ಹಾಗೂ ಸ್ಪಿಂಕ್ಲರ್ ಸೌಲಭ್ಯಗಳು ನೀಡುತ್ತಾ ಬಂದಿದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಎಲ್ಲಾ ಜನಾಂಗದವರಿಗೆ ರೈತರಿಗೆ ಸಂಬಂಧಪಟ್ಟ ಅಧಿಕಾರಿಗಳು 2016 ರಿಂದ 2023 ವರಗೆ 8,9 ವರ್ಷ ಆದರೂ ಕೂಡ ಯಮನಪ್ಪ ಮಾಂಗ ಅವರಿಗೆ ಸಿಗಬೇಕಾದ ಮೇವು ಕತ್ತರಿಸುವ ಯಂತ್ರ ಬೇಕೆಂದು ಅರ್ಜಿ ಕೃಷಿ ಇಲಾಖೆ ಸಲ್ಲಿಸಿರುತ್ತಾನೆ.

ಈ ರೈತನಿಗೆ ಖಾಸಗಿ ಅಂಗಡಿ ಕೊಂಡು ಕೊಳಲು ಈತನಲ್ಲಿ ಹಣ ವಿಲ್ಲಾ.ಸರಕಾರದಿಂದ ಸಬ್ಬಸೀಡಿ ಇದೆಂದು ಅರ್ಜಿ ಸಲ್ಲಿಸಿದರೆ ಈ ಬೇಡಿಕೆಯನ್ನು ಈ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯಕ್ಕೆ ಬಡವರಿಗೆ ಯಂತ್ರೋಪಕರಣ ನೀಡದೆ ಇರುವ ಈ ಅಧಿಕಾರಿಗಳು. ಅಧಿಕಾರಿಗಳು ಮಾಡುವುದು ಎಷ್ಟು ಸರಿ! ರೈತರ ಅನ್ಯಾಯ ಕೊನೆಯಿಲ್ಲವ್ವಾ? ಇನ್ನು ಎಷ್ಟು ವರ್ಷ ಯಂತ್ರ ಪಡೆಯಲು ಕಾಯಬೇಕೆ ಈ ರೈತ ? ಸರಕಾರದವರು ರೈತನಿಗೆ ಇದೇ ತರಹನಾ, ರೈತ ಈ ದೇಶದ ಹೀರೊ ಎಂದು ಕರೆಯುತ್ತಾರೆ ಹೆಸರಿಗೆ ಮಾತ್ರ.

ಅಧಿಕಾರಿಗಳ ವಿಚಾರಿಸಿದಾಗ ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಇನ್ನು ನಿಮ್ಮ ನಂಬರ ಬಂದಿಲ್ಲ ನಿಮ್ಮ ನಂಬರ ಬಂದ ಮೇಲೆ ಕೊಡುತ್ತೀವೆ ಅಂತ ಹರಕೆ ಉತ್ತರ ಕೊಡುತ್ತಿದ್ದಾರೆ ಡಬ್ಬಲ್ ಇಂಜಿನ್ ಸರಕಾರವು ಈ
ಅಧಿಕಾರಿಗಳು ಹೇಳುವ ಪ್ರಕಾರ 10 ವರ್ಷ ಹಣ ನೀಡಿಲವೇ? ನಿಡಿದಾದರೂ ಈ ವ್ಯಕ್ತಿಗೆ ನೀಡಿಲವೇ? ರೈತರ ಅಸಹಾಯಕ ದುರುಪಯೋಗ ಪಡೆದುಕೊಂಡರ ಈ ಅಧಿಕಾರಿಗಳು. ಅಧಿಕಾರಿಗಳು ತಮ್ಮ ಸಂಬಂದಿಗಳಿಗೆ ಮತ್ತು ಜಾತಿ ಆಧಾರಿತ ಯಂತ್ರಗಳನ್ನು ಕೊಡುತ್ತಾರೆಂಬ ಆರೋಪ ಕೇಳಿಬತ್ತವೆ. ಈ ಎಲ್ಲ ಕೇಳಿದಾಗ ಅಧಿಕಾರಿಗಳು ಅಧಿಕಾರವನ್ನು ದುರುಪಯೋಗ ಮತ್ತು ಸರಕಾರ ಅಧಿಕಾರ ಸರ್ವಾದಿಕಾರದಿಂದ ನಡೆದು ಕೊಂಡಿದು ನಮ್ಮಗೆ ಎದ್ದು ಕಾಣುತ್ತದೆ.

ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಜಿಯ ಅವರ ಯೋಜನೆ ಪಿ ಎಮ್ ಕಿಸಾನ್ ಯೋಜನೆಯ ಬಗ್ಗೆ ಕೇಳಿದಾಗ ರೈತರು ಕೃಷಿ ಇಲಾಖೆ ಕಂಪ್ಯೂಟರ್ ಆಪರೇಟರಗಳು ಸೈಟ್ ಬಿಜಿ ಇದೇ ಎಂದು ಹೇಳುತ್ತಾರೆ ಯಾವಾಗ ಚಾಲೋ ಆಗುತ್ತೆ ಸರ ಎಂದು ಕೇಳಿದಾಗ ಅವರು ಒಂದು ವಾರ ಬಿಟು ಬಾ ನಾಳೆ ಬಾ ಎಂದು ಅಲೆದಾಡಿಸುತ್ತಾರೆ ಮತ್ತು ರೈತರು ಕಿಸಾನ್ ಯೋಜನೆ ಹೊಸ ಅರ್ಜಿ ಹಾಕಲ್ಲು ಬಂದರಿಂದ ರೂ100 ತಗೆದು ಕೊಳುತ್ತಾರೆ.

ವರದಿ: ರಮೇಶ್ ಯಮನಪ್ಪ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

1 hour ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

1 hour ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

5 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

5 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

5 hours ago