Latest

ಮನವಿ ನೀಡಿ ವರ್ಷಗಳೇ ಕಳೆದರೂ ರೈತರಿಗೆ ಕಿಮ್ಮತ್ತು ಕೊಡದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಎಲ್ಲಾ ರೈತರಿಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೃಷಿ ಇಲಾಖೆ ರಾಯಬಾಗ ಹಾಗೂ ಕುಡಚಿ ಸಂಪರ್ಕ ಕೇಂದ್ರಕ್ಕೆ ಹಣ ನೀಡದೆ ಇದ್ದ ಈ ಸರಕಾರ ರೈತರನ್ನು 10 ರಿಂದ 20 ವರ್ಷ ಗಂಟಲೆ ಇವತ್ತ ಬಾ ನಾಳೆ ಬಾ ಎಂದು ಅಲೆದಾಡುಸುತ್ತಾರೆ.

ಈ ಅಧಿಕಾರಗಳಿಗೆ ಬಡ ರೈತರಿಗೆ ಮನಸು ಬರುತ್ತಿಲ್ಲವೇ ಸರಕಾರದವರು ಇವರಿಗೆ ಶ್ರೀಮಂತರ ಮಾತ್ರ ನೀಡುವಂತೆ ಆದೇಶ ಮಾಡಿದ್ದಾರೆನಾ! ಡಬ್ಬಾಳಿಕೆ ಬಗ್ಗಿ ಅವರಿಗೆ ಮಾತ್ರ ನೀಡುತ್ತಾರರೇ ಈ ಅಧಿಕಾರಿಗಳು,ಕೆಲವು ರೈತರು ಬಡವರು ಈ ಇಲಾಖೆಯಿಂದ ಯಂತ್ರ ಪಡೆಯಲು ಹಿಂದಕ್ಕೆ ಸರಿತ್ತಾರೆ ಏಕೆಂದರೆ ಈ ಅಧಿಕಾರಿಗಳು ನೀಡುವ ಕಾಟಕ್ಕೆ ಬೇಸರಗೊಂಡಿದ್ದಾರೆ ಇಲ್ಲಿಯ ರೈತರು ಸರಕಾರದವರು ರೈತರ ಹೊಲಕ್ಕೆ ಅನುಕೂಲವಾಗಲು ರೋಟರ ರೈತರಿಗೆ ಮಿತ್ರ ದನಗಳಿಗೆ ಮೇವು ಕತ್ತರಿಸುವ ಸಾಮಗ್ರಿಗಳು ಮತ್ತು ರೈತರ ಬೆಳೆಗೆ ಔಷದಿ, ರಸಗೋಬರ ಮುಂತಾದ ಹಾಗೂ ಸ್ಪಿಂಕ್ಲರ್ ಸೌಲಭ್ಯಗಳು ನೀಡುತ್ತಾ ಬಂದಿದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಎಲ್ಲಾ ಜನಾಂಗದವರಿಗೆ ರೈತರಿಗೆ ಸಂಬಂಧಪಟ್ಟ ಅಧಿಕಾರಿಗಳು 2016 ರಿಂದ 2023 ವರಗೆ 8,9 ವರ್ಷ ಆದರೂ ಕೂಡ ಯಮನಪ್ಪ ಮಾಂಗ ಅವರಿಗೆ ಸಿಗಬೇಕಾದ ಮೇವು ಕತ್ತರಿಸುವ ಯಂತ್ರ ಬೇಕೆಂದು ಅರ್ಜಿ ಕೃಷಿ ಇಲಾಖೆ ಸಲ್ಲಿಸಿರುತ್ತಾನೆ.

ಈ ರೈತನಿಗೆ ಖಾಸಗಿ ಅಂಗಡಿ ಕೊಂಡು ಕೊಳಲು ಈತನಲ್ಲಿ ಹಣ ವಿಲ್ಲಾ.ಸರಕಾರದಿಂದ ಸಬ್ಬಸೀಡಿ ಇದೆಂದು ಅರ್ಜಿ ಸಲ್ಲಿಸಿದರೆ ಈ ಬೇಡಿಕೆಯನ್ನು ಈ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯಕ್ಕೆ ಬಡವರಿಗೆ ಯಂತ್ರೋಪಕರಣ ನೀಡದೆ ಇರುವ ಈ ಅಧಿಕಾರಿಗಳು. ಅಧಿಕಾರಿಗಳು ಮಾಡುವುದು ಎಷ್ಟು ಸರಿ! ರೈತರ ಅನ್ಯಾಯ ಕೊನೆಯಿಲ್ಲವ್ವಾ? ಇನ್ನು ಎಷ್ಟು ವರ್ಷ ಯಂತ್ರ ಪಡೆಯಲು ಕಾಯಬೇಕೆ ಈ ರೈತ ? ಸರಕಾರದವರು ರೈತನಿಗೆ ಇದೇ ತರಹನಾ, ರೈತ ಈ ದೇಶದ ಹೀರೊ ಎಂದು ಕರೆಯುತ್ತಾರೆ ಹೆಸರಿಗೆ ಮಾತ್ರ.

ಅಧಿಕಾರಿಗಳ ವಿಚಾರಿಸಿದಾಗ ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಇನ್ನು ನಿಮ್ಮ ನಂಬರ ಬಂದಿಲ್ಲ ನಿಮ್ಮ ನಂಬರ ಬಂದ ಮೇಲೆ ಕೊಡುತ್ತೀವೆ ಅಂತ ಹರಕೆ ಉತ್ತರ ಕೊಡುತ್ತಿದ್ದಾರೆ ಡಬ್ಬಲ್ ಇಂಜಿನ್ ಸರಕಾರವು ಈ
ಅಧಿಕಾರಿಗಳು ಹೇಳುವ ಪ್ರಕಾರ 10 ವರ್ಷ ಹಣ ನೀಡಿಲವೇ? ನಿಡಿದಾದರೂ ಈ ವ್ಯಕ್ತಿಗೆ ನೀಡಿಲವೇ? ರೈತರ ಅಸಹಾಯಕ ದುರುಪಯೋಗ ಪಡೆದುಕೊಂಡರ ಈ ಅಧಿಕಾರಿಗಳು. ಅಧಿಕಾರಿಗಳು ತಮ್ಮ ಸಂಬಂದಿಗಳಿಗೆ ಮತ್ತು ಜಾತಿ ಆಧಾರಿತ ಯಂತ್ರಗಳನ್ನು ಕೊಡುತ್ತಾರೆಂಬ ಆರೋಪ ಕೇಳಿಬತ್ತವೆ. ಈ ಎಲ್ಲ ಕೇಳಿದಾಗ ಅಧಿಕಾರಿಗಳು ಅಧಿಕಾರವನ್ನು ದುರುಪಯೋಗ ಮತ್ತು ಸರಕಾರ ಅಧಿಕಾರ ಸರ್ವಾದಿಕಾರದಿಂದ ನಡೆದು ಕೊಂಡಿದು ನಮ್ಮಗೆ ಎದ್ದು ಕಾಣುತ್ತದೆ.

ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಜಿಯ ಅವರ ಯೋಜನೆ ಪಿ ಎಮ್ ಕಿಸಾನ್ ಯೋಜನೆಯ ಬಗ್ಗೆ ಕೇಳಿದಾಗ ರೈತರು ಕೃಷಿ ಇಲಾಖೆ ಕಂಪ್ಯೂಟರ್ ಆಪರೇಟರಗಳು ಸೈಟ್ ಬಿಜಿ ಇದೇ ಎಂದು ಹೇಳುತ್ತಾರೆ ಯಾವಾಗ ಚಾಲೋ ಆಗುತ್ತೆ ಸರ ಎಂದು ಕೇಳಿದಾಗ ಅವರು ಒಂದು ವಾರ ಬಿಟು ಬಾ ನಾಳೆ ಬಾ ಎಂದು ಅಲೆದಾಡಿಸುತ್ತಾರೆ ಮತ್ತು ರೈತರು ಕಿಸಾನ್ ಯೋಜನೆ ಹೊಸ ಅರ್ಜಿ ಹಾಕಲ್ಲು ಬಂದರಿಂದ ರೂ100 ತಗೆದು ಕೊಳುತ್ತಾರೆ.

ವರದಿ: ರಮೇಶ್ ಯಮನಪ್ಪ

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago