ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಎಲ್ಲಾ ರೈತರಿಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೃಷಿ ಇಲಾಖೆ ರಾಯಬಾಗ ಹಾಗೂ ಕುಡಚಿ ಸಂಪರ್ಕ ಕೇಂದ್ರಕ್ಕೆ ಹಣ ನೀಡದೆ ಇದ್ದ ಈ ಸರಕಾರ ರೈತರನ್ನು 10 ರಿಂದ 20 ವರ್ಷ ಗಂಟಲೆ ಇವತ್ತ ಬಾ ನಾಳೆ ಬಾ ಎಂದು ಅಲೆದಾಡುಸುತ್ತಾರೆ.
ಈ ಅಧಿಕಾರಗಳಿಗೆ ಬಡ ರೈತರಿಗೆ ಮನಸು ಬರುತ್ತಿಲ್ಲವೇ ಸರಕಾರದವರು ಇವರಿಗೆ ಶ್ರೀಮಂತರ ಮಾತ್ರ ನೀಡುವಂತೆ ಆದೇಶ ಮಾಡಿದ್ದಾರೆನಾ! ಡಬ್ಬಾಳಿಕೆ ಬಗ್ಗಿ ಅವರಿಗೆ ಮಾತ್ರ ನೀಡುತ್ತಾರರೇ ಈ ಅಧಿಕಾರಿಗಳು,ಕೆಲವು ರೈತರು ಬಡವರು ಈ ಇಲಾಖೆಯಿಂದ ಯಂತ್ರ ಪಡೆಯಲು ಹಿಂದಕ್ಕೆ ಸರಿತ್ತಾರೆ ಏಕೆಂದರೆ ಈ ಅಧಿಕಾರಿಗಳು ನೀಡುವ ಕಾಟಕ್ಕೆ ಬೇಸರಗೊಂಡಿದ್ದಾರೆ ಇಲ್ಲಿಯ ರೈತರು ಸರಕಾರದವರು ರೈತರ ಹೊಲಕ್ಕೆ ಅನುಕೂಲವಾಗಲು ರೋಟರ ರೈತರಿಗೆ ಮಿತ್ರ ದನಗಳಿಗೆ ಮೇವು ಕತ್ತರಿಸುವ ಸಾಮಗ್ರಿಗಳು ಮತ್ತು ರೈತರ ಬೆಳೆಗೆ ಔಷದಿ, ರಸಗೋಬರ ಮುಂತಾದ ಹಾಗೂ ಸ್ಪಿಂಕ್ಲರ್ ಸೌಲಭ್ಯಗಳು ನೀಡುತ್ತಾ ಬಂದಿದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಎಲ್ಲಾ ಜನಾಂಗದವರಿಗೆ ರೈತರಿಗೆ ಸಂಬಂಧಪಟ್ಟ ಅಧಿಕಾರಿಗಳು 2016 ರಿಂದ 2023 ವರಗೆ 8,9 ವರ್ಷ ಆದರೂ ಕೂಡ ಯಮನಪ್ಪ ಮಾಂಗ ಅವರಿಗೆ ಸಿಗಬೇಕಾದ ಮೇವು ಕತ್ತರಿಸುವ ಯಂತ್ರ ಬೇಕೆಂದು ಅರ್ಜಿ ಕೃಷಿ ಇಲಾಖೆ ಸಲ್ಲಿಸಿರುತ್ತಾನೆ.
ಈ ರೈತನಿಗೆ ಖಾಸಗಿ ಅಂಗಡಿ ಕೊಂಡು ಕೊಳಲು ಈತನಲ್ಲಿ ಹಣ ವಿಲ್ಲಾ.ಸರಕಾರದಿಂದ ಸಬ್ಬಸೀಡಿ ಇದೆಂದು ಅರ್ಜಿ ಸಲ್ಲಿಸಿದರೆ ಈ ಬೇಡಿಕೆಯನ್ನು ಈ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯಕ್ಕೆ ಬಡವರಿಗೆ ಯಂತ್ರೋಪಕರಣ ನೀಡದೆ ಇರುವ ಈ ಅಧಿಕಾರಿಗಳು. ಅಧಿಕಾರಿಗಳು ಮಾಡುವುದು ಎಷ್ಟು ಸರಿ! ರೈತರ ಅನ್ಯಾಯ ಕೊನೆಯಿಲ್ಲವ್ವಾ? ಇನ್ನು ಎಷ್ಟು ವರ್ಷ ಯಂತ್ರ ಪಡೆಯಲು ಕಾಯಬೇಕೆ ಈ ರೈತ ? ಸರಕಾರದವರು ರೈತನಿಗೆ ಇದೇ ತರಹನಾ, ರೈತ ಈ ದೇಶದ ಹೀರೊ ಎಂದು ಕರೆಯುತ್ತಾರೆ ಹೆಸರಿಗೆ ಮಾತ್ರ.
ಅಧಿಕಾರಿಗಳ ವಿಚಾರಿಸಿದಾಗ ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಇನ್ನು ನಿಮ್ಮ ನಂಬರ ಬಂದಿಲ್ಲ ನಿಮ್ಮ ನಂಬರ ಬಂದ ಮೇಲೆ ಕೊಡುತ್ತೀವೆ ಅಂತ ಹರಕೆ ಉತ್ತರ ಕೊಡುತ್ತಿದ್ದಾರೆ ಡಬ್ಬಲ್ ಇಂಜಿನ್ ಸರಕಾರವು ಈ
ಅಧಿಕಾರಿಗಳು ಹೇಳುವ ಪ್ರಕಾರ 10 ವರ್ಷ ಹಣ ನೀಡಿಲವೇ? ನಿಡಿದಾದರೂ ಈ ವ್ಯಕ್ತಿಗೆ ನೀಡಿಲವೇ? ರೈತರ ಅಸಹಾಯಕ ದುರುಪಯೋಗ ಪಡೆದುಕೊಂಡರ ಈ ಅಧಿಕಾರಿಗಳು. ಅಧಿಕಾರಿಗಳು ತಮ್ಮ ಸಂಬಂದಿಗಳಿಗೆ ಮತ್ತು ಜಾತಿ ಆಧಾರಿತ ಯಂತ್ರಗಳನ್ನು ಕೊಡುತ್ತಾರೆಂಬ ಆರೋಪ ಕೇಳಿಬತ್ತವೆ. ಈ ಎಲ್ಲ ಕೇಳಿದಾಗ ಅಧಿಕಾರಿಗಳು ಅಧಿಕಾರವನ್ನು ದುರುಪಯೋಗ ಮತ್ತು ಸರಕಾರ ಅಧಿಕಾರ ಸರ್ವಾದಿಕಾರದಿಂದ ನಡೆದು ಕೊಂಡಿದು ನಮ್ಮಗೆ ಎದ್ದು ಕಾಣುತ್ತದೆ.
ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿಜಿಯ ಅವರ ಯೋಜನೆ ಪಿ ಎಮ್ ಕಿಸಾನ್ ಯೋಜನೆಯ ಬಗ್ಗೆ ಕೇಳಿದಾಗ ರೈತರು ಕೃಷಿ ಇಲಾಖೆ ಕಂಪ್ಯೂಟರ್ ಆಪರೇಟರಗಳು ಸೈಟ್ ಬಿಜಿ ಇದೇ ಎಂದು ಹೇಳುತ್ತಾರೆ ಯಾವಾಗ ಚಾಲೋ ಆಗುತ್ತೆ ಸರ ಎಂದು ಕೇಳಿದಾಗ ಅವರು ಒಂದು ವಾರ ಬಿಟು ಬಾ ನಾಳೆ ಬಾ ಎಂದು ಅಲೆದಾಡಿಸುತ್ತಾರೆ ಮತ್ತು ರೈತರು ಕಿಸಾನ್ ಯೋಜನೆ ಹೊಸ ಅರ್ಜಿ ಹಾಕಲ್ಲು ಬಂದರಿಂದ ರೂ100 ತಗೆದು ಕೊಳುತ್ತಾರೆ.
ವರದಿ: ರಮೇಶ್ ಯಮನಪ್ಪ
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…