ಕುಂದಗೋಳ: ತಾಲೂಕಿನ ಯರಗುಪ್ಪಿ ಮಾರ್ಗವಾಗಿ ಮುಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಟಾಚಾರಕ್ಕೆ ಮಣ್ಣು ಹಾಕಿ ರಸ್ತೆ ದುರಸ್ತಿ ಪಡಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಅಕ್ಟೋಬರ್ 5 ರಂದು ರಸ್ತೆ ದುರಸ್ತಿ ಯಾವಾಗ? ಎಂಬ ಶೀರ್ಷಿಕೆ ಸುದ್ದಿ ಬಿತ್ತಿರಸಿದ ಹಿನ್ನೆಲೆ ಎಚ್ಚತ್ತು ಅಧಿಕಾರಿಗಳು ಕಲ್ಲಿನ ಗೊರಸು ಹಾಕಿ ರಸ್ತೆ ದುರಸ್ತಿ ಭಾಗ್ಯ ಒದಗಿಸಿದರೂ ಅದು ಪೂರ್ಣವಾಗಿ ಸುರಕ್ಷಿತ ರಸ್ತೆ ಮಟ್ಟ ತಲುಪಿಲ್ಲ.
ಹೇಳಿಕೊಳ್ಳುವಂತ ಕೆಲಸ ಕಾರ್ಯ ಆಗದೇ ಇರುವುದು ಸಾರ್ವಜನಿಕರಿಗೆ ಮತ್ತೆ ನಿರಾಸೆ ಉಂಟು ಮಾಡಿದೆ.
ಪ್ರವಾಹದಿಂದ ಹಾಳಾದ ರಸ್ತೆಗಳು ದುರಸ್ತಿ ಭಾಗ್ಯ ಕಂಡುಕೊಳ್ಳಲು ಸಫಲತೆ ಕಾಣ್ತಾ ಇದ್ದವೆ. ದೊಡ್ಡ ದೊಡ್ಡ ಗುಂಡಿಗಳು ಬಿದ್ದರು ಸಹ ಎರಡು ಲೋಡ್ ಗೊರಸು ಮಣ್ಣು ಹಾಕಿ ಕಾಮಗಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಅಧಿಕಾರಿಗಳು ವರದಿಗೆ ಎಚ್ಚೆತ್ತು ದುರಸ್ತಿ ಭಾಗ್ಯ ಒದಗಿಸಿದ್ದಾರೆ. ಇದು ಸಂಪೂರ್ಣವಾಗುವ ವಿಶ್ವಾಸ ಜನರಲ್ಲಿ ಮೂಡುವ ತರ ಕೆಲಸ ಸಾಗಲಿ ಎನ್ನುವುದು ಸಾರ್ವಜನಿಕರ ಬಯಕೆಯಾಗಿದೆ.
ವರದಿ: ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…