ಕುಂದಗೋಳ: ತಾಲೂಕಿನ ಯರಗುಪ್ಪಿ ಮಾರ್ಗವಾಗಿ ಮುಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಟಾಚಾರಕ್ಕೆ ಮಣ್ಣು ಹಾಕಿ ರಸ್ತೆ ದುರಸ್ತಿ ಪಡಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಅಕ್ಟೋಬರ್ 5 ರಂದು ರಸ್ತೆ ದುರಸ್ತಿ ಯಾವಾಗ? ಎಂಬ ಶೀರ್ಷಿಕೆ ಸುದ್ದಿ ಬಿತ್ತಿರಸಿದ ಹಿನ್ನೆಲೆ ಎಚ್ಚತ್ತು ಅಧಿಕಾರಿಗಳು ಕಲ್ಲಿನ ಗೊರಸು ಹಾಕಿ ರಸ್ತೆ ದುರಸ್ತಿ ಭಾಗ್ಯ ಒದಗಿಸಿದರೂ ಅದು ಪೂರ್ಣವಾಗಿ ಸುರಕ್ಷಿತ ರಸ್ತೆ ಮಟ್ಟ ತಲುಪಿಲ್ಲ.
ಹೇಳಿಕೊಳ್ಳುವಂತ ಕೆಲಸ ಕಾರ್ಯ ಆಗದೇ ಇರುವುದು ಸಾರ್ವಜನಿಕರಿಗೆ ಮತ್ತೆ ನಿರಾಸೆ ಉಂಟು ಮಾಡಿದೆ.
ಪ್ರವಾಹದಿಂದ ಹಾಳಾದ ರಸ್ತೆಗಳು ದುರಸ್ತಿ ಭಾಗ್ಯ ಕಂಡುಕೊಳ್ಳಲು ಸಫಲತೆ ಕಾಣ್ತಾ ಇದ್ದವೆ. ದೊಡ್ಡ ದೊಡ್ಡ ಗುಂಡಿಗಳು ಬಿದ್ದರು ಸಹ ಎರಡು ಲೋಡ್ ಗೊರಸು ಮಣ್ಣು ಹಾಕಿ ಕಾಮಗಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಅಧಿಕಾರಿಗಳು ವರದಿಗೆ ಎಚ್ಚೆತ್ತು ದುರಸ್ತಿ ಭಾಗ್ಯ ಒದಗಿಸಿದ್ದಾರೆ. ಇದು ಸಂಪೂರ್ಣವಾಗುವ ವಿಶ್ವಾಸ ಜನರಲ್ಲಿ ಮೂಡುವ ತರ ಕೆಲಸ ಸಾಗಲಿ ಎನ್ನುವುದು ಸಾರ್ವಜನಿಕರ ಬಯಕೆಯಾಗಿದೆ.
ವರದಿ: ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…