Latest

ವರದಿಗೆ ಎಚ್ಚೆತ್ತು ಗುಂಡಿ ಮುಚ್ಚಿದ ಅಧಿಕಾರಿಗಳು.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೋಕು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಮ್ಮ ಪತ್ರಿಕಾ ವರದಿಗೆ ಎಚ್ಚೆತ್ತು ಬೂಕನಕೆರೆ ಹೋಬಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿದ್ದಾರೆ.
ಬೂಕನಕೆರೆ ಗ್ರಾಮವೂ ಹೋಬಳಿಯ ಕೇಂದ್ರ ವಾಗಿರುವುದರಿಂದ ಇಲ್ಲಿನ ಸ್ಥಳೀಯ ವಾಗಿ ಸಂಪರ್ಕ ಕಲ್ಪಿಸುವ ಕೃಷ್ಣರಾಜಪೇಟೆ ಇಂದ ಮೊದೂರು ಮಾರ್ಗವಾಗಿ ಬೂಕನಕೆರೆಯಿಂದ ಕೆ ಆರ್ ಎಸ್ ಹಾಗು ಮೈಸೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೂರಾರು ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸುವ ಕಾರ್ಯವನ್ನು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಡಿರುವುದರಿಂದ ಸಾರ್ವಜನಿಕರಿಗೆ ಹಾಗು ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲ ವಾಹನ ಸವಾರರಿಗೆ ಸಂತೋಷ ವಾಗಿರುತ್ತದೆ. ಈ ರಸ್ತೆಯಲ್ಲಿ ನೋರ್ರಾರು ಗುಂಡಿಗಳಿದ್ದರು ಇಲ್ಲಿವರೆಗೆ ಯಾವ ಅಧಿಕಾರಿಗಳು ಗಮನ ಹರಿಸದೆ ಕಾಲ ಹರಣ ಮಾಡುತ್ತಿದ್ದರು ಇದರಿಂದ ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲರೂ ಅಧಿಕಾರಿಗಳಿಗೆ ಹಾಗು ತಾಲೋಕು ಜನಪ್ರದಿನಿದಿಗಳಿಗೆ ಶಾಪ ಹಾಕುತ್ತ ಕಾಲ ದೂಡುತ್ತಿದ್ದರು. ಬೂಕನಕೆರೆ ಗ್ರಾಮವೂ ಮಾನ್ಯ ಮಾಜಿ ಸಿ ಎಮ್ ಯಡಿಯೂರಪ್ಪ ನವರತವರು ಗ್ರಾಮವಾದರೂ,ಹಾಗು ಇಲ್ಲಿನ ಸುತ್ತ ಮುತ್ತಲಿನ ಸ್ಥಳೀಯ ಗ್ರಾಮದ ಜನರ ಹೋಬಳಿ ಕೇಂದ್ರವಾಗಿದೆ ನಿತ್ಯ ನೂರಾರು ಜನರು ಇಲ್ಲಿ ಓಡಾಡುವುದು ಸಾಮಾನ್ಯವಾಗಿದೆ , ಹಾಗು ಇಲ್ಲಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳು ಹಾಳಾಗಿರುತ್ತವೆ,ಆದ್ದರಿಂದ ಇದನ್ನು ಗಮನಿಸಿ ವರದಿ ಮಾಡಿದ ಎರಡು ತಿಂಗಳ ನಂತರ ತಾಲೋಕಿನ ಶಾಸಕಾರದ ಮಂಜಣ್ಣ ನವರ ಗಮನಕ್ಕೆ ಬಂದು ಇದರ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಅಧಿಕಾರಿಗಳಿಗೆ ತಿಳಿಸಿದ ನಂತರ ಅಧಿಕಾರಿಗಳು ಈ ರಸ್ತೆಯಲ್ಲಿನ ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸಿದ್ದಾರೆ.. ನಮ್ಮ ವರದಿಗೆ ಸ್ವಂದಿಸಿದ ಮಾನ್ಯ ಶಾಸಕರು ಹಾಗು ಅಧಿಕಾರಿಗಳ್ಳನ್ನು ಈ ಮಾರ್ಗದಲ್ಲಿ ಸಂಚಾರಿಸುವ ಜನರು ದಿನವು ನೆನೆಯುತ್ತಾರೆ ಹಾಗು ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಸಂಪೂರ್ಣವಾಗಿ ಢಾoಬರಿಕರಣ ಮಾಡುವುದಾಗಿ ಶಾಸಕರಾದ ಮಂಜಣ್ಣ ರವರು ಭರವಸೆ ನೀಡಿರುತ್ತಾರೆ. ಹಾಗು ಬೂಕನಕೆರೆ ಗ್ರಾಮವನ್ನು ಮಾದರಿಯಾಗಿ ಹಂತ ಹಂತವಾಗಿ ಅಭಿರುದ್ದಿ ಗೊಳಿಸಲಾಗುವುದು ಎಂದು ತಿಳಿಸಿರುಸುತ್ತಾರೆ.

ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

38 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago