Latest

ವರದಿಗೆ ಎಚ್ಚೆತ್ತು ಗುಂಡಿ ಮುಚ್ಚಿದ ಅಧಿಕಾರಿಗಳು.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೋಕು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಮ್ಮ ಪತ್ರಿಕಾ ವರದಿಗೆ ಎಚ್ಚೆತ್ತು ಬೂಕನಕೆರೆ ಹೋಬಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿದ್ದಾರೆ.
ಬೂಕನಕೆರೆ ಗ್ರಾಮವೂ ಹೋಬಳಿಯ ಕೇಂದ್ರ ವಾಗಿರುವುದರಿಂದ ಇಲ್ಲಿನ ಸ್ಥಳೀಯ ವಾಗಿ ಸಂಪರ್ಕ ಕಲ್ಪಿಸುವ ಕೃಷ್ಣರಾಜಪೇಟೆ ಇಂದ ಮೊದೂರು ಮಾರ್ಗವಾಗಿ ಬೂಕನಕೆರೆಯಿಂದ ಕೆ ಆರ್ ಎಸ್ ಹಾಗು ಮೈಸೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೂರಾರು ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸುವ ಕಾರ್ಯವನ್ನು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಡಿರುವುದರಿಂದ ಸಾರ್ವಜನಿಕರಿಗೆ ಹಾಗು ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲ ವಾಹನ ಸವಾರರಿಗೆ ಸಂತೋಷ ವಾಗಿರುತ್ತದೆ. ಈ ರಸ್ತೆಯಲ್ಲಿ ನೋರ್ರಾರು ಗುಂಡಿಗಳಿದ್ದರು ಇಲ್ಲಿವರೆಗೆ ಯಾವ ಅಧಿಕಾರಿಗಳು ಗಮನ ಹರಿಸದೆ ಕಾಲ ಹರಣ ಮಾಡುತ್ತಿದ್ದರು ಇದರಿಂದ ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲರೂ ಅಧಿಕಾರಿಗಳಿಗೆ ಹಾಗು ತಾಲೋಕು ಜನಪ್ರದಿನಿದಿಗಳಿಗೆ ಶಾಪ ಹಾಕುತ್ತ ಕಾಲ ದೂಡುತ್ತಿದ್ದರು. ಬೂಕನಕೆರೆ ಗ್ರಾಮವೂ ಮಾನ್ಯ ಮಾಜಿ ಸಿ ಎಮ್ ಯಡಿಯೂರಪ್ಪ ನವರತವರು ಗ್ರಾಮವಾದರೂ,ಹಾಗು ಇಲ್ಲಿನ ಸುತ್ತ ಮುತ್ತಲಿನ ಸ್ಥಳೀಯ ಗ್ರಾಮದ ಜನರ ಹೋಬಳಿ ಕೇಂದ್ರವಾಗಿದೆ ನಿತ್ಯ ನೂರಾರು ಜನರು ಇಲ್ಲಿ ಓಡಾಡುವುದು ಸಾಮಾನ್ಯವಾಗಿದೆ , ಹಾಗು ಇಲ್ಲಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳು ಹಾಳಾಗಿರುತ್ತವೆ,ಆದ್ದರಿಂದ ಇದನ್ನು ಗಮನಿಸಿ ವರದಿ ಮಾಡಿದ ಎರಡು ತಿಂಗಳ ನಂತರ ತಾಲೋಕಿನ ಶಾಸಕಾರದ ಮಂಜಣ್ಣ ನವರ ಗಮನಕ್ಕೆ ಬಂದು ಇದರ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಅಧಿಕಾರಿಗಳಿಗೆ ತಿಳಿಸಿದ ನಂತರ ಅಧಿಕಾರಿಗಳು ಈ ರಸ್ತೆಯಲ್ಲಿನ ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸಿದ್ದಾರೆ.. ನಮ್ಮ ವರದಿಗೆ ಸ್ವಂದಿಸಿದ ಮಾನ್ಯ ಶಾಸಕರು ಹಾಗು ಅಧಿಕಾರಿಗಳ್ಳನ್ನು ಈ ಮಾರ್ಗದಲ್ಲಿ ಸಂಚಾರಿಸುವ ಜನರು ದಿನವು ನೆನೆಯುತ್ತಾರೆ ಹಾಗು ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಸಂಪೂರ್ಣವಾಗಿ ಢಾoಬರಿಕರಣ ಮಾಡುವುದಾಗಿ ಶಾಸಕರಾದ ಮಂಜಣ್ಣ ರವರು ಭರವಸೆ ನೀಡಿರುತ್ತಾರೆ. ಹಾಗು ಬೂಕನಕೆರೆ ಗ್ರಾಮವನ್ನು ಮಾದರಿಯಾಗಿ ಹಂತ ಹಂತವಾಗಿ ಅಭಿರುದ್ದಿ ಗೊಳಿಸಲಾಗುವುದು ಎಂದು ತಿಳಿಸಿರುಸುತ್ತಾರೆ.

ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago