ಕುಂದಗೋಳ; ಬೆಳ್ಳಟ್ಟಿಯಿಂದ ಹುಬ್ಬಳ್ಳಿ ನಗರಕ್ಕೆ ಸಂಚಾರಸುತ್ತಿದ್ದ ವಾಹನವು ಸಂಶಿ ಗ್ರಾಮದ ಕೆ ಎಲ್ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಿಶ್ವ ದೃಷ್ಟಿ ದಿನ ಎಂಬ ಕಾರ್ಯಕ್ರಮವನ್ನು ಜಯಪ್ರಿಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆಸಲಾಗಿದ ಕ್ಯಾಂಪಸ್ ಕಾರ್ಯಕ್ರಮ ಮುಗಿದ ನಂತರ, ಹುಬ್ಬಳ್ಳಿ ನಗರಕ್ಕೆ ಹೋಗುವುದರಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ.
ಜಯಪ್ರಿಯ ಆಸ್ಪತ್ರೆ ವಾಹನವೂಂದರಲ್ಲಿ ಸುಮಾರು 11ಜನ ಇದ್ದರು ಹಾಗೂ ಘಟನಾ ಸ್ಥಳದಲ್ಲಿ ಓರ್ವ ಸಾವನ್ನಪ್ಪಿದಾನೆ ಎಂದು ಹೇಳಲಾಗುತ್ತದೆ. ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಘಟನಾ ಸ್ಥಳದಲ್ಲಿ ಜನರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಮಾಹಿತಿ ಪೋಲಿಸ್ ರ ತನಿಖೆ ಬಳಿಕೆ ಗೂತ್ತವಾಗುದು. ಈ ಕುರಿತು ಕುಂದಗೋಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…