ಕುಂದಗೋಳ; ಬೆಳ್ಳಟ್ಟಿಯಿಂದ ಹುಬ್ಬಳ್ಳಿ ನಗರಕ್ಕೆ ಸಂಚಾರಸುತ್ತಿದ್ದ ವಾಹನವು ಸಂಶಿ ಗ್ರಾಮದ ಕೆ ಎಲ್ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಿಶ್ವ ದೃಷ್ಟಿ ದಿನ ಎಂಬ ಕಾರ್ಯಕ್ರಮವನ್ನು ಜಯಪ್ರಿಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆಸಲಾಗಿದ ಕ್ಯಾಂಪಸ್ ಕಾರ್ಯಕ್ರಮ ಮುಗಿದ ನಂತರ, ಹುಬ್ಬಳ್ಳಿ ನಗರಕ್ಕೆ ಹೋಗುವುದರಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ.
ಜಯಪ್ರಿಯ ಆಸ್ಪತ್ರೆ ವಾಹನವೂಂದರಲ್ಲಿ ಸುಮಾರು 11ಜನ ಇದ್ದರು ಹಾಗೂ ಘಟನಾ ಸ್ಥಳದಲ್ಲಿ ಓರ್ವ ಸಾವನ್ನಪ್ಪಿದಾನೆ ಎಂದು ಹೇಳಲಾಗುತ್ತದೆ. ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಘಟನಾ ಸ್ಥಳದಲ್ಲಿ ಜನರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಮಾಹಿತಿ ಪೋಲಿಸ್ ರ ತನಿಖೆ ಬಳಿಕೆ ಗೂತ್ತವಾಗುದು. ಈ ಕುರಿತು ಕುಂದಗೋಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…