ಕುಂದಗೋಳ; ಬೆಳ್ಳಟ್ಟಿಯಿಂದ ಹುಬ್ಬಳ್ಳಿ ನಗರಕ್ಕೆ ಸಂಚಾರಸುತ್ತಿದ್ದ ವಾಹನವು ಸಂಶಿ ಗ್ರಾಮದ ಕೆ ಎಲ್ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಿಶ್ವ ದೃಷ್ಟಿ ದಿನ ಎಂಬ ಕಾರ್ಯಕ್ರಮವನ್ನು ಜಯಪ್ರಿಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆಸಲಾಗಿದ ಕ್ಯಾಂಪಸ್ ಕಾರ್ಯಕ್ರಮ ಮುಗಿದ ನಂತರ, ಹುಬ್ಬಳ್ಳಿ ನಗರಕ್ಕೆ ಹೋಗುವುದರಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ.
ಜಯಪ್ರಿಯ ಆಸ್ಪತ್ರೆ ವಾಹನವೂಂದರಲ್ಲಿ ಸುಮಾರು 11ಜನ ಇದ್ದರು ಹಾಗೂ ಘಟನಾ ಸ್ಥಳದಲ್ಲಿ ಓರ್ವ ಸಾವನ್ನಪ್ಪಿದಾನೆ ಎಂದು ಹೇಳಲಾಗುತ್ತದೆ. ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಘಟನಾ ಸ್ಥಳದಲ್ಲಿ ಜನರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಮಾಹಿತಿ ಪೋಲಿಸ್ ರ ತನಿಖೆ ಬಳಿಕೆ ಗೂತ್ತವಾಗುದು. ಈ ಕುರಿತು ಕುಂದಗೋಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…