Latest

ಕಾಲೇಜು ವಿದ್ಯಾರ್ಥಿಗಳಿಗೆ ಬಯಲೇ ಶೌಚಾಲಯ..!

ಕುಂದಗೋಳ; ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೌಲಭ್ಯಗಳಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ತ್ರೀವ ತೊಂದರೆ ಅನುಭವಿಸುತ್ತಿದ್ದಾರೆ.

ಸರಕಾರ ಸ್ವಚ್ಚತೆ ಹಾಗೂ ಶೌಚಾಲಯ ಬಳಸುವಂತೆ ಕುರಿತಾಗಿ ಹೇಳುವ ಮಾತುಗಳು ಕೇವಲ ಮಾತಿಗಷ್ಟೆ ಸೀಮಿತವಾಗಿದ್ದು, ಕೃತಿಯಲ್ಲಿ ಇಲ್ಲ ಎಂಬುದು ಕಾಲೇಜಿನಿ ಸ್ಥಿತಿಗತಿಗಳನ್ನು ಗಮನಿಸಿ ದಾಗಲೇ ಅರಿವಿಗೆ ಬರುತ್ತದೆ.

ಅದರಂತೆ ಯರಗುಪ್ಪಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ, ಶೌಚಾಲಯ ಕೊರತೆ ಒಂದು ವರ್ಷದಿಂದ ಪಾಳು ಬಿದ್ದಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿತೆಪ್ಪಸುವಂತ ಮಾಡಿದೆ. ಕಟ್ಟಡ ಒಳಾಂಗಣ ದಲ್ಲಿ ಸಿಂಕ್, ಸೀಟ್, ಪೈಪಲೈನ್ ಒಡೆದು ಚೂರು ಚೂರು ಬಿದ್ದಿದ್ದು, ದುಸ್ಥಿತಿಗೆ ಬಂದು ತಲುಪಿದೆ. ವಿದ್ಯಾರ್ಥಿಗಳು ಈ ಕಟ್ಟಡದ ದುಸ್ಥಿತಿ ಕಂಡು ಮೂತ್ರ ವಿಸರ್ಜನೆ ಪಕ್ಕದ ಜಮೀನಿಗೆ ತೆರಳುತ್ತಾದ್ದಾರೆ. ಇನ್ನೂ ಕಟ್ಟಡ ಎಲ್ಲಡೆ ಬಿರುಕು ಬಿಟ್ಟಿದು, ವಿದ್ಯಾರ್ಥಿಗಳಿಗೆ ನಡುಕು ಶುರುವಾಗಿದೆ.

ಈಗಾಗಲೇ ತಾಲೂಕಿನ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿಯಲ್ಲಿ ಒಂದು ರೂಮ್, ಮತ್ತು ಒಂದು ಪ್ಯಾಸೇಜ್ ಟೈಲ್ಸ್ ಕಾಮಗಾರಿ ಪ್ರಗತಿಯಲ್ಲಿ ಇದೆ, ಆದರೆ ಮೂಲಭೂತ ಸೌಕರ್ಯದದಿಂದ ವಂಚಿತವಾದರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ಅನ್ನೋದು ವಿದ್ಯಾರ್ಥಿಗಳ ವಾದ.

ಒಂದು ವರ್ಷದಿಂದಲೇ ಕುಡಿಯುಲು ನೀರು, ಶೌಚಾಲಯದ ಕೊರತೆ, ಕಟ್ಟಡದ ದುರಸ್ತಿ ಇದ್ದರು ಜನಪ್ರತಿನಿಧಿಗಳು ಆಗಲಿ ಅಧಿಕಾರಿಗಳ ತಂಡ ವಾಗಲಿ ಇದುವರೆಗೂ ತೆಲೆ ಕೂಡ ಹಾಕಿಲ್ಲ, ಈಗ ಇದ್ದ ಮೇಲೆ ಸರಕಾರದ ದುಡ್ಡು ಹೇಗೆ ನಿರ್ವಹಣೆ ವಾಗುತ್ತದೆ? ಅಥವಾ ಅಧಿಕಾರಿಗಳ ಜೇಬಿಗೆ ಸೇರುತ್ತಾ? ಅನ್ನುವುದು ವಿದ್ಯಾರ್ಥಿಗಳ ಯುಕ್ಷ ಪ್ರಶ್ನೆ. ಅಷ್ಟಕ್ಕೂ ಇವರು ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.ಆದರೆ ಕೂಲಿ ಕಾರ್ಮಿಕರು ಮಕ್ಕಳು ಗ್ರಾಮೀಣ ಪ್ರದೇಶದಲ್ಲಿ ಓದಬೇಕಾದ ಅನಿವಾರ್ಯತೆ ಯಲ್ಲಿ ಇಂತಹ ಸಮಸ್ಯೆಗಳಿಗೆ ಸಿಲುಕಿ ಓದ್ದಾಡುವ ಪರಿಸ್ಥಿತಿ ನೋಡದೆ ಮೇಲೆ ಇವರುಗಳು ಗೊತ್ತಾಗದು.

ಸ್ಥಿತಿಗತಿ ಅರ್ಥ ಮಾಡಿಕೊಳ್ಳಲಾಗಿದೆ ಇವರುಗಳು ಕಛೇರಿಗೆ ಸೀಮಿತವಾದರ? ಕೂಡಲೇ ಪರಿಶೀಲಿಸಿ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago