Latest

ಕಾಲೇಜು ವಿದ್ಯಾರ್ಥಿಗಳಿಗೆ ಬಯಲೇ ಶೌಚಾಲಯ..!

ಕುಂದಗೋಳ; ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೌಲಭ್ಯಗಳಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ತ್ರೀವ ತೊಂದರೆ ಅನುಭವಿಸುತ್ತಿದ್ದಾರೆ.

ಸರಕಾರ ಸ್ವಚ್ಚತೆ ಹಾಗೂ ಶೌಚಾಲಯ ಬಳಸುವಂತೆ ಕುರಿತಾಗಿ ಹೇಳುವ ಮಾತುಗಳು ಕೇವಲ ಮಾತಿಗಷ್ಟೆ ಸೀಮಿತವಾಗಿದ್ದು, ಕೃತಿಯಲ್ಲಿ ಇಲ್ಲ ಎಂಬುದು ಕಾಲೇಜಿನಿ ಸ್ಥಿತಿಗತಿಗಳನ್ನು ಗಮನಿಸಿ ದಾಗಲೇ ಅರಿವಿಗೆ ಬರುತ್ತದೆ.

ಅದರಂತೆ ಯರಗುಪ್ಪಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ, ಶೌಚಾಲಯ ಕೊರತೆ ಒಂದು ವರ್ಷದಿಂದ ಪಾಳು ಬಿದ್ದಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿತೆಪ್ಪಸುವಂತ ಮಾಡಿದೆ. ಕಟ್ಟಡ ಒಳಾಂಗಣ ದಲ್ಲಿ ಸಿಂಕ್, ಸೀಟ್, ಪೈಪಲೈನ್ ಒಡೆದು ಚೂರು ಚೂರು ಬಿದ್ದಿದ್ದು, ದುಸ್ಥಿತಿಗೆ ಬಂದು ತಲುಪಿದೆ. ವಿದ್ಯಾರ್ಥಿಗಳು ಈ ಕಟ್ಟಡದ ದುಸ್ಥಿತಿ ಕಂಡು ಮೂತ್ರ ವಿಸರ್ಜನೆ ಪಕ್ಕದ ಜಮೀನಿಗೆ ತೆರಳುತ್ತಾದ್ದಾರೆ. ಇನ್ನೂ ಕಟ್ಟಡ ಎಲ್ಲಡೆ ಬಿರುಕು ಬಿಟ್ಟಿದು, ವಿದ್ಯಾರ್ಥಿಗಳಿಗೆ ನಡುಕು ಶುರುವಾಗಿದೆ.

ಈಗಾಗಲೇ ತಾಲೂಕಿನ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿಯಲ್ಲಿ ಒಂದು ರೂಮ್, ಮತ್ತು ಒಂದು ಪ್ಯಾಸೇಜ್ ಟೈಲ್ಸ್ ಕಾಮಗಾರಿ ಪ್ರಗತಿಯಲ್ಲಿ ಇದೆ, ಆದರೆ ಮೂಲಭೂತ ಸೌಕರ್ಯದದಿಂದ ವಂಚಿತವಾದರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ಅನ್ನೋದು ವಿದ್ಯಾರ್ಥಿಗಳ ವಾದ.

ಒಂದು ವರ್ಷದಿಂದಲೇ ಕುಡಿಯುಲು ನೀರು, ಶೌಚಾಲಯದ ಕೊರತೆ, ಕಟ್ಟಡದ ದುರಸ್ತಿ ಇದ್ದರು ಜನಪ್ರತಿನಿಧಿಗಳು ಆಗಲಿ ಅಧಿಕಾರಿಗಳ ತಂಡ ವಾಗಲಿ ಇದುವರೆಗೂ ತೆಲೆ ಕೂಡ ಹಾಕಿಲ್ಲ, ಈಗ ಇದ್ದ ಮೇಲೆ ಸರಕಾರದ ದುಡ್ಡು ಹೇಗೆ ನಿರ್ವಹಣೆ ವಾಗುತ್ತದೆ? ಅಥವಾ ಅಧಿಕಾರಿಗಳ ಜೇಬಿಗೆ ಸೇರುತ್ತಾ? ಅನ್ನುವುದು ವಿದ್ಯಾರ್ಥಿಗಳ ಯುಕ್ಷ ಪ್ರಶ್ನೆ. ಅಷ್ಟಕ್ಕೂ ಇವರು ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.ಆದರೆ ಕೂಲಿ ಕಾರ್ಮಿಕರು ಮಕ್ಕಳು ಗ್ರಾಮೀಣ ಪ್ರದೇಶದಲ್ಲಿ ಓದಬೇಕಾದ ಅನಿವಾರ್ಯತೆ ಯಲ್ಲಿ ಇಂತಹ ಸಮಸ್ಯೆಗಳಿಗೆ ಸಿಲುಕಿ ಓದ್ದಾಡುವ ಪರಿಸ್ಥಿತಿ ನೋಡದೆ ಮೇಲೆ ಇವರುಗಳು ಗೊತ್ತಾಗದು.

ಸ್ಥಿತಿಗತಿ ಅರ್ಥ ಮಾಡಿಕೊಳ್ಳಲಾಗಿದೆ ಇವರುಗಳು ಕಛೇರಿಗೆ ಸೀಮಿತವಾದರ? ಕೂಡಲೇ ಪರಿಶೀಲಿಸಿ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

12 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

12 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

15 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

15 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

15 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

15 hours ago