Latest

ಕಾಲೇಜು ವಿದ್ಯಾರ್ಥಿಗಳಿಗೆ ಬಯಲೇ ಶೌಚಾಲಯ..!

ಕುಂದಗೋಳ; ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೌಲಭ್ಯಗಳಿಲ್ಲದೆ ಇಲ್ಲಿನ ವಿದ್ಯಾರ್ಥಿಗಳು ತ್ರೀವ ತೊಂದರೆ ಅನುಭವಿಸುತ್ತಿದ್ದಾರೆ.

ಸರಕಾರ ಸ್ವಚ್ಚತೆ ಹಾಗೂ ಶೌಚಾಲಯ ಬಳಸುವಂತೆ ಕುರಿತಾಗಿ ಹೇಳುವ ಮಾತುಗಳು ಕೇವಲ ಮಾತಿಗಷ್ಟೆ ಸೀಮಿತವಾಗಿದ್ದು, ಕೃತಿಯಲ್ಲಿ ಇಲ್ಲ ಎಂಬುದು ಕಾಲೇಜಿನಿ ಸ್ಥಿತಿಗತಿಗಳನ್ನು ಗಮನಿಸಿ ದಾಗಲೇ ಅರಿವಿಗೆ ಬರುತ್ತದೆ.

ಅದರಂತೆ ಯರಗುಪ್ಪಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ, ಶೌಚಾಲಯ ಕೊರತೆ ಒಂದು ವರ್ಷದಿಂದ ಪಾಳು ಬಿದ್ದಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿತೆಪ್ಪಸುವಂತ ಮಾಡಿದೆ. ಕಟ್ಟಡ ಒಳಾಂಗಣ ದಲ್ಲಿ ಸಿಂಕ್, ಸೀಟ್, ಪೈಪಲೈನ್ ಒಡೆದು ಚೂರು ಚೂರು ಬಿದ್ದಿದ್ದು, ದುಸ್ಥಿತಿಗೆ ಬಂದು ತಲುಪಿದೆ. ವಿದ್ಯಾರ್ಥಿಗಳು ಈ ಕಟ್ಟಡದ ದುಸ್ಥಿತಿ ಕಂಡು ಮೂತ್ರ ವಿಸರ್ಜನೆ ಪಕ್ಕದ ಜಮೀನಿಗೆ ತೆರಳುತ್ತಾದ್ದಾರೆ. ಇನ್ನೂ ಕಟ್ಟಡ ಎಲ್ಲಡೆ ಬಿರುಕು ಬಿಟ್ಟಿದು, ವಿದ್ಯಾರ್ಥಿಗಳಿಗೆ ನಡುಕು ಶುರುವಾಗಿದೆ.

ಈಗಾಗಲೇ ತಾಲೂಕಿನ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿಯಲ್ಲಿ ಒಂದು ರೂಮ್, ಮತ್ತು ಒಂದು ಪ್ಯಾಸೇಜ್ ಟೈಲ್ಸ್ ಕಾಮಗಾರಿ ಪ್ರಗತಿಯಲ್ಲಿ ಇದೆ, ಆದರೆ ಮೂಲಭೂತ ಸೌಕರ್ಯದದಿಂದ ವಂಚಿತವಾದರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ಅನ್ನೋದು ವಿದ್ಯಾರ್ಥಿಗಳ ವಾದ.

ಒಂದು ವರ್ಷದಿಂದಲೇ ಕುಡಿಯುಲು ನೀರು, ಶೌಚಾಲಯದ ಕೊರತೆ, ಕಟ್ಟಡದ ದುರಸ್ತಿ ಇದ್ದರು ಜನಪ್ರತಿನಿಧಿಗಳು ಆಗಲಿ ಅಧಿಕಾರಿಗಳ ತಂಡ ವಾಗಲಿ ಇದುವರೆಗೂ ತೆಲೆ ಕೂಡ ಹಾಕಿಲ್ಲ, ಈಗ ಇದ್ದ ಮೇಲೆ ಸರಕಾರದ ದುಡ್ಡು ಹೇಗೆ ನಿರ್ವಹಣೆ ವಾಗುತ್ತದೆ? ಅಥವಾ ಅಧಿಕಾರಿಗಳ ಜೇಬಿಗೆ ಸೇರುತ್ತಾ? ಅನ್ನುವುದು ವಿದ್ಯಾರ್ಥಿಗಳ ಯುಕ್ಷ ಪ್ರಶ್ನೆ. ಅಷ್ಟಕ್ಕೂ ಇವರು ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ.ಆದರೆ ಕೂಲಿ ಕಾರ್ಮಿಕರು ಮಕ್ಕಳು ಗ್ರಾಮೀಣ ಪ್ರದೇಶದಲ್ಲಿ ಓದಬೇಕಾದ ಅನಿವಾರ್ಯತೆ ಯಲ್ಲಿ ಇಂತಹ ಸಮಸ್ಯೆಗಳಿಗೆ ಸಿಲುಕಿ ಓದ್ದಾಡುವ ಪರಿಸ್ಥಿತಿ ನೋಡದೆ ಮೇಲೆ ಇವರುಗಳು ಗೊತ್ತಾಗದು.

ಸ್ಥಿತಿಗತಿ ಅರ್ಥ ಮಾಡಿಕೊಳ್ಳಲಾಗಿದೆ ಇವರುಗಳು ಕಛೇರಿಗೆ ಸೀಮಿತವಾದರ? ಕೂಡಲೇ ಪರಿಶೀಲಿಸಿ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

3 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

3 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

3 hours ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

16 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

18 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

18 hours ago