ಕಲಬುರಗಿ: ಕೆಲವು ದಿನಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ ಪಾಟೀಲ್ ದೇವಿದಾಸ ಅವರು ಕಪ್ಪು ಚುಕ್ಕಿ ಅಳಸುವ ಮತ್ತು ರಂಗೋಲಿ ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಹಲವು ದಿನಗಳಿಂದ ಇದು ಯಶಸ್ವಿಯಾಗಿ ನಡಿಯುತ್ತಿದ್ದು ಇಂದು
ವಾರ್ಡ್ ನಂ.36 ಸಂಗಮೇಶ್ವರ ಕಾಲೋನಿ ಎಸ್ಬಿಐ ಬ್ಯಾಂಕ್ ಬಳಿ ಕಪ್ಪು ಚುಕ್ಕೆ (ಗಾರ್ಬೇಜ್ ಪಾಯಿಂಟ್) ತೆರವುಗೊಳಿಸಿ ನಂತರ ರಂಗೋಲಿ ಬಿಡಿಸಲಾಗಿದೆ ಹಲವು ದಿನಗಳಿಂದ ಕಲಬುರಗಿ ಕೂಡ ಸ್ವಚ್ಚ ಕಲಬುರಗಿಯಾಗಿ ಪರಿವರ್ತನಯಾಗಿದೆ.
ವರದಿ ನಾಗರಾಜ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…