ಕಲಬುರಗಿ: ಕೆಲವು ದಿನಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ ಪಾಟೀಲ್ ದೇವಿದಾಸ ಅವರು ಕಪ್ಪು ಚುಕ್ಕಿ ಅಳಸುವ ಮತ್ತು ರಂಗೋಲಿ ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಹಲವು ದಿನಗಳಿಂದ ಇದು ಯಶಸ್ವಿಯಾಗಿ ನಡಿಯುತ್ತಿದ್ದು ಇಂದು
ವಾರ್ಡ್ ನಂ.36 ಸಂಗಮೇಶ್ವರ ಕಾಲೋನಿ ಎಸ್ಬಿಐ ಬ್ಯಾಂಕ್ ಬಳಿ ಕಪ್ಪು ಚುಕ್ಕೆ (ಗಾರ್ಬೇಜ್ ಪಾಯಿಂಟ್) ತೆರವುಗೊಳಿಸಿ ನಂತರ ರಂಗೋಲಿ ಬಿಡಿಸಲಾಗಿದೆ ಹಲವು ದಿನಗಳಿಂದ ಕಲಬುರಗಿ ಕೂಡ ಸ್ವಚ್ಚ ಕಲಬುರಗಿಯಾಗಿ ಪರಿವರ್ತನಯಾಗಿದೆ.
ವರದಿ ನಾಗರಾಜ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…