ಬಾಗಲಕೋಟೆ: ಸಾರಾಯಿ ನಿಷೇಧ ಮಾಡುವಂತೆ ಹಾಗೂ ಇದೀಗ ಕಾಂಗ್ರೆಸ್ ಸರ್ಕಾರ ಪಂಚಾಯಿತಿಗೊಂದು ಮಧ್ಯದ ಅಂಗಡಿ ಎಂಬ ಹೊಸ ಯೋಜನೆಯನ್ನು ಆರಂಭಿಸಿದ್ದರಿಂದ ಬಾಗಲಕೋಟೆ ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಂಪೂರ್ಣವಾಗಿ ಮಧ್ಯ ಮಾರಾಟ ನಿಷೇಧ ಮಾಡುವಂತೆ ರಾತ್ರೋರಾತ್ರಿ ಜಿಲ್ಲಾಡಳಿತದ ಮುಂದೆ ಮಹಿಳೆಯರು ಧರಣಿ ಕುಳಿತಿದ್ದಾರೆ. ಮಧ್ಯ ಮಾರಾಟ ನಿಷೇಧಿಸುವ ಕುರಿತು ಸುಮಾರು ವರ್ಷಗಳಿಂದ ಪ್ರತಿಭಟನೆ ಮಾಡುತ್ತಾ ಬಂದರು ಸಹ ಯಾವ ಸರ್ಕಾರವೂ ನಿಷೇಧ ಮಾಡುತ್ತಿಲ್ಲ ಎಂದು ಮಹಿಳೆಯರು ತಿಳಿಸಿದ್ದಾರೆ. ಈ ಮಹಿಳೆಯರಲ್ಲಿ ಸಾರಾಯಿ ಕುಡಿದು ಕುಡಿದು ಗಂಡನನ್ನು ಹಾಗೂ ತಮ್ಮ ಮಕ್ಕಳನ್ನು ಸಣ್ಣ ವಯಸ್ಸಿನಲ್ಲೇ ಕಳೆದುಕೊಂಡವರು ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ. ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರು ಸಹ ಬಾಗಲಕೋಟೆ ಜಿಲ್ಲೆಗೆ ಸೇರಿದವರಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ನೊಂದ ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಡುತ್ತಾ? ಕಾದು ನೋಡಬೇಕಿದೆ.
ವರದಿ: ವಿಶ್ವನಾಥ ಭಜಂತ್ರಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…