ಬಾಡ ಪಿಡಿಒ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ – ಶೇ.138ರಷ್ಟು ಹೆಚ್ಚು ಆಸ್ತಿ ಪತ್ತೆ Latest ಬಾಡ ಪಿಡಿಒ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ – ಶೇ.138ರಷ್ಟು ಹೆಚ್ಚು ಆಸ್ತಿ ಪತ್ತೆ nazeer ahamad May 31, 2025 ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಬಿ. ಗುಡಗೇರಿ ವಿರುದ್ಧ ಆಕ್ರಮ ಆಸ್ತಿ ಹೊಂದಿರುವ ಆರೋಪದ...Read More
ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ – ಕಾರ್ಕಳ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ Latest ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ – ಕಾರ್ಕಳ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ nazeer ahamad May 31, 2025 ಉಡುಪಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆ, ಕಾರ್ಕಳ ಮೆಸ್ಕಾಂ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ...Read More
ಟೆರೆಸ್ನಲ್ಲಿ ಅಸಭ್ಯ ಕೃತ್ಯ: ಯುವತಿಯ ಎದುರು ಹಸ್ತಮೈಥುನ ಮಾಡಿ ಕಿರುಕುಳ ನೀಡಿದ ವ್ಯಕ್ತಿ” Latest ಟೆರೆಸ್ನಲ್ಲಿ ಅಸಭ್ಯ ಕೃತ್ಯ: ಯುವತಿಯ ಎದುರು ಹಸ್ತಮೈಥುನ ಮಾಡಿ ಕಿರುಕುಳ ನೀಡಿದ ವ್ಯಕ್ತಿ” nazeer ahamad May 31, 2025 ಬೆಂಗಳೂರು: ಯುವತಿಯೊಬ್ಬಳಿಗೆ ಬೇರೊಬ್ಬ ವ್ಯಕ್ತಿಯ ಅಸಭ್ಯ ವರ್ತನೆಯಿಂದ ತೀವ್ರ ಆಘಾತವಾಗಿದೆ. ತನ್ನ ಮನೆಯಿಂದ ಪಕ್ಕದ ಕಟ್ಟಡದ ಟೆರೆಸ್ ಕಡೆ ನೋಡುವಾಗ, ಅಲ್ಲಿ ನಿಂತು...Read More
ಆಸ್ತಿ ವಿವಾದ: ಸಹೋದರರ ಗಲಾಟೆ ಕೊಲೆಯಲ್ಲಿ ಅಂತ್ಯ.!: ಓರ್ವ ಸಾವು Crime ಆಸ್ತಿ ವಿವಾದ: ಸಹೋದರರ ಗಲಾಟೆ ಕೊಲೆಯಲ್ಲಿ ಅಂತ್ಯ.!: ಓರ್ವ ಸಾವು nazeer ahamad May 31, 2025 ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ಭಯಾನಕ ಘಟನೆ ನಡೆದಿದೆ. ಈ ಪ್ರಕರಣದಲ್ಲಿ 52 ವರ್ಷದ...Read More
ಅಕ್ರಮ ಆಸ್ತಿ ಆರೋಪ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ Latest ಅಕ್ರಮ ಆಸ್ತಿ ಆರೋಪ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ nazeer ahamad May 31, 2025 ಗದಗ: ರಾಜ್ಯದ ಲೋಕಾಯುಕ್ತ ಠಾಣೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಗದಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ನಿವಾಸದ ಮೇಲೆ...Read More
ಲಂಚದ ಆಮಿಷ – ಸಹಾಯಕ ನಿರ್ದೇಶಕ ಗಜೇಂದ್ರ ವಶಕ್ಕೆ Latest ಲಂಚದ ಆಮಿಷ – ಸಹಾಯಕ ನಿರ್ದೇಶಕ ಗಜೇಂದ್ರ ವಶಕ್ಕೆ nazeer ahamad May 31, 2025 ಮಂಗಳೂರು ನಗರದಲ್ಲಿ ಲಂಚದ ಆಮಿಷವೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿರ್ದೇಶಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರು ಕಠಿಣ ಕ್ರಮ...Read More
ಬೇಸಿಗೆ ರಜೆಯ ಬಳಿಕ ಶಾಲೆ ಶುಚಿಕರಣಕ್ಕೆ ಮಕ್ಕಳ ಬಳಕೆ.!: ಪೋಷಕರ ಆಕ್ರೋಶ Latest ಬೇಸಿಗೆ ರಜೆಯ ಬಳಿಕ ಶಾಲೆ ಶುಚಿಕರಣಕ್ಕೆ ಮಕ್ಕಳ ಬಳಕೆ.!: ಪೋಷಕರ ಆಕ್ರೋಶ nazeer ahamad May 31, 2025 ಕೆಜಿಎಫ್ (ಕೋಲಾರ ಜಿಲ್ಲೆ): ಬೆಳಗಿನ ಜಾವ ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ಕಾಲಿಟ್ಟ ಮಕ್ಕಳು… ಆದರೆ ಕೈಯಲ್ಲಿ ಪುಸ್ತಕವಲ್ಲ, ಬದಲಿಗೆ ಸ್ವಚ್ಛತಾ ಸಾಮಗ್ರಿಗಳು! ಇದೇ ತೃಪ್ತಿದಾಯಕವಾಗಿ...Read More
ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು Latest ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು nazeer ahamad May 30, 2025 ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ....Read More
ಮಡಿಕೇರಿ ನಗರದಲ್ಲಿ ಆರ್ಥಿಕ ಸಂಕಷ್ಟದಿಂದ ವ್ಯಕ್ತಿಯೊಬ್ಬರ ಆತ್ಮಹತ್ಯೆ Latest ಮಡಿಕೇರಿ ನಗರದಲ್ಲಿ ಆರ್ಥಿಕ ಸಂಕಷ್ಟದಿಂದ ವ್ಯಕ್ತಿಯೊಬ್ಬರ ಆತ್ಮಹತ್ಯೆ nazeer ahamad May 30, 2025 ಮಡಿಕೇರಿ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದ ವ್ಯಕ್ತಿಯೊಬ್ಬರು ಗುಂಡು ಹೊಡೆದು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಘಟನೆ ಮಡಿಕೇರಿ ಕೋಟೆ ಸಮೀಪದ ಮಹಿಳಾ...Read More
“ಪತ್ನಿಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ – ಡೆತ್ ನೋಟ್ನಲ್ಲಿ ಸತ್ಯ ಬಹಿರಂಗ Latest “ಪತ್ನಿಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ – ಡೆತ್ ನೋಟ್ನಲ್ಲಿ ಸತ್ಯ ಬಹಿರಂಗ nazeer ahamad May 30, 2025 ಬೆಳಗಾವಿ: ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ 33 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಅನಗೋಳದ ದುರ್ಗಾ ಕಾಲೋನಿಯಲ್ಲಿ ವರದಿಯಾಗಿದೆ....Read More