ಕೆಲಸದ ವಿಚಾರದಿಂದ ವ್ಯಕ್ತಿಯೊಬ್ಬನಿಗೆ ಚಾಕು ಇರಿತ: ಮೂವರು ಆರೋಪಿಗಳಿಂದ ಹಲ್ಲೆ Crime ಕೆಲಸದ ವಿಚಾರದಿಂದ ವ್ಯಕ್ತಿಯೊಬ್ಬನಿಗೆ ಚಾಕು ಇರಿತ: ಮೂವರು ಆರೋಪಿಗಳಿಂದ ಹಲ್ಲೆ nazeer ahamad May 5, 2025 ಹುಬ್ಬಳ್ಳಿ: ಕೆಲಸದ ಸಂಬಂಧಿತ ವಿಚಾರವೇ ಕೊನೆಗೆ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆಯೆಂದು ಶಂಕಿಸಲಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ...Read More
ಭಾರಿ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ – ಮುನ್ನೆಚ್ಚರಿಕೆಯಿಂದ ಪ್ರಾಣಾಪಾಯ ತಪ್ಪಿದ ಘಟನೆ Latest ಭಾರಿ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ – ಮುನ್ನೆಚ್ಚರಿಕೆಯಿಂದ ಪ್ರಾಣಾಪಾಯ ತಪ್ಪಿದ ಘಟನೆ nazeer ahamad May 5, 2025 ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ ಒಳಗಿದ್ದ ಸಿಬ್ಬಂದಿ...Read More
ಲಂಚದ ಬಲೆಗೆ ಬಿದ್ದ ಪಿಎಸ್ಐ: ಬೂದಿಕೋಟೆ ಠಾಣೆಯಲ್ಲಿ ಲೋಕಾಯುಕ್ತರ ದಾಳಿ Latest ಲಂಚದ ಬಲೆಗೆ ಬಿದ್ದ ಪಿಎಸ್ಐ: ಬೂದಿಕೋಟೆ ಠಾಣೆಯಲ್ಲಿ ಲೋಕಾಯುಕ್ತರ ದಾಳಿ nazeer ahamad May 5, 2025 ಕೋಲಾರ್ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸುನಿಲ್ ಕುಮಾರ್ ಲಂಚದ ಆರೋಪ. ಮೂಲಗಳ ಮಾಹಿತಿ ಪ್ರಕಾರ, ಸೀಜ್ ಮಾಡಿದ್ದ...Read More
ಪೊಲೀಸರ ಜೀಪ್ ಗುದ್ದಿಸಿದ ಪರಿಣಾಮ ಬೈಕ್ ಸವಾರನ ದುರ್ಮರಣ Latest ಪೊಲೀಸರ ಜೀಪ್ ಗುದ್ದಿಸಿದ ಪರಿಣಾಮ ಬೈಕ್ ಸವಾರನ ದುರ್ಮರಣ nazeer ahamad May 5, 2025 ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್ ಬಳಿ ದ್ವಿಚಕ್ರ ವಾಹನ ಮತ್ತು ಪೊಲೀಸ್ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯೋರ್ವರು...Read More
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ: ಎನ್ಕೌಂಟರ್ನಲ್ಲಿ ಬಲಿಯಾದ ಆರೋಪಿ ಮಣ್ಣಿಗೆ” Latest ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ: ಎನ್ಕೌಂಟರ್ನಲ್ಲಿ ಬಲಿಯಾದ ಆರೋಪಿ ಮಣ್ಣಿಗೆ” nazeer ahamad May 5, 2025 ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಐದು ವರ್ಷದ ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬಿಟ್ಟಿತ್ತು. ಮನೆಯ ಮುಂದೆ ನಿರಭಯವಾಗಿ...Read More
ಚಿಗರಿ ಮಾರ್ಗದಲ್ಲಿ ಕಾರುಗಳ ಅಪಘಾತ: ಓರ್ವನ ಸಾವು ಮೂರಿಗೆ ಗಂಭೀರ ಗಾಯ.. Latest ಚಿಗರಿ ಮಾರ್ಗದಲ್ಲಿ ಕಾರುಗಳ ಅಪಘಾತ: ಓರ್ವನ ಸಾವು ಮೂರಿಗೆ ಗಂಭೀರ ಗಾಯ.. nazeer ahamad May 5, 2025 ಧಾರವಾಡ: ಹುಬ್ಬಳ್ಳಿ-ಧಾರವಾಡ ಬಿ ಆರ್ ಟಿ ಎಸ್ ಕಾರಿಡಾರ್ನ ಪಿಬಿ ರಸ್ತೆ ಮೇಲೆ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ...Read More
ವಿಕ್ಟೋರಿಯಾ ಆಸ್ಪತ್ರೆಯಿಂದ ಖೈದಿ ಪರಾರಿ: ಭದ್ರತಾ ಲೋಪ ಮತ್ತೊಮ್ಮೆ ಬಹಿರಂಗ Latest ವಿಕ್ಟೋರಿಯಾ ಆಸ್ಪತ್ರೆಯಿಂದ ಖೈದಿ ಪರಾರಿ: ಭದ್ರತಾ ಲೋಪ ಮತ್ತೊಮ್ಮೆ ಬಹಿರಂಗ nazeer ahamad May 4, 2025 ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಖೈದಿ ಇಂದು ಮುಂಜಾನೆ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಭಾರೀ ಸಂಚಲನ ಮೂಡಿಸಿದೆ. ದರೋಡೆ...Read More
ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟ: ಜಾರ್ಖಂಡ್ನಲ್ಲಿ ಭೀಕರ ಅಗ್ನಿದುರಂತ Latest ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟ: ಜಾರ್ಖಂಡ್ನಲ್ಲಿ ಭೀಕರ ಅಗ್ನಿದುರಂತ nazeer ahamad May 4, 2025 ಜಾರ್ಖಂಡ್ ರಾಜ್ಯದ ಜಮ್ಶೆಡ್ಪುರ ನಗರದ ಕದ್ಮಾ ಪ್ರದೇಶದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ...Read More
ಅಕ್ರಮ ಪಡಿತರ ಅಕ್ಕಿ ಸಾಗಾಟ ತಡೆ: ಕೊಳ್ಳೇಗಾಲದಲ್ಲಿ ಲಾರಿ ವಶ Latest ಅಕ್ರಮ ಪಡಿತರ ಅಕ್ಕಿ ಸಾಗಾಟ ತಡೆ: ಕೊಳ್ಳೇಗಾಲದಲ್ಲಿ ಲಾರಿ ವಶ nazeer ahamad May 4, 2025 ಕೊಳ್ಳೇಗಾಲ, ಮೇ 4 – ಪಟ್ಟಣದ ಹತ್ತಿರದ ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಅಕ್ರಮವಾಗಿ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಸುಮಾರು 30 ಟನ್ ಪಡಿತರ...Read More
ಮಾರತ್ತಹಳ್ಳಿ ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ Latest ಮಾರತ್ತಹಳ್ಳಿ ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ nazeer ahamad May 4, 2025 ಮಧ್ಯರಾತ್ರಿಯ ವೇಳೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅನುಚಿತವಾಗಿ ಮುಟ್ಟಿ ಕಿರುಕುಳ ನೀಡಿದ ಘಟನೆ ಬುಧವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ. ಈ...Read More