ಹಾಸನದಲ್ಲಿ ಕುಟುಂಬ ಕಲಹ: ಲಾಂಗ್ ಹಿಡಿದು ಓಡಾಡಿದ ಮಹಿಳೆ! Latest ಹಾಸನದಲ್ಲಿ ಕುಟುಂಬ ಕಲಹ: ಲಾಂಗ್ ಹಿಡಿದು ಓಡಾಡಿದ ಮಹಿಳೆ! nazeer ahamad March 22, 2025 ಹಾಸನದಲ್ಲಿ ಕುಟುಂಬ ಕಲಹ ತೀವ್ರಗೊಂಡ ಪರಿಣಾಮ, ಅಸಾಧಾರಣ ಘಟನೆ ಬೆಳಕಿಗೆ ಬಂದಿದೆ. ಹೊಸ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಲಾಂಗ್ ಹಿಡಿದು ಓಡಾಡಿದ...Read More
ನಡು ಬೀದಿಯಲ್ಲಿ ಅಂಕಲ್ನ ಅಸಭ್ಯ ವರ್ತನೆಯ ವಿಡಿಯೋ ವೈರಲ್. Latest ನಡು ಬೀದಿಯಲ್ಲಿ ಅಂಕಲ್ನ ಅಸಭ್ಯ ವರ್ತನೆಯ ವಿಡಿಯೋ ವೈರಲ್. nazeer ahamad March 22, 2025 ಸೋಶಿಯಲ್ ಮೀಡಿಯಾದ ಪ್ರಭಾವ ಹೆಚ್ಚಾಗುತ್ತಿದ್ದಂತೆ ಹಲವಾರು ವಿಚಿತ್ರ ಘಟನೆಗಳ ವಿಡಿಯೋಗಳು ವೈರಲ್ ಆಗುತ್ತವೆ. ಇತ್ತೀಚೆಗೆ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...Read More
ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಜೇನು ಕೃಷಿ ಪದ್ಧತಿ ತರಬೇತಿ Latest ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಜೇನು ಕೃಷಿ ಪದ್ಧತಿ ತರಬೇತಿ ಭ್ರಷ್ಟರ ಬೇಟೆ March 22, 2025 ಮುಂಡಗೋಡ: ತಾಲ್ಲೂಕಿನ ರೈತರು ತಮ್ಮ ಕೃಷಿ ಬೇಸಾಯದೊಂದಿಗೆ ಜೇನು ಕೃಷಿ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ರಾಷ್ಟ್ರೀಯ ಜೇನುಮಂಡಳಿ ನವದೆಹಲಿ, ಜಿಲ್ಲಾ ಪಂಚಾಯತ್ ಉತ್ತರಕನ್ನಡ...Read More
ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ Latest ಕಳಚೆ ಭೂಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಭ್ರಷ್ಟರ ಬೇಟೆ March 22, 2025 ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಳಚೆ ಭೂಕುಸಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹಲವರು ಪುನರ್ವಸತಿ...Read More
ವಂಚನೆ ಪ್ರಕರಣ: ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಬಂಧನ. Latest ವಂಚನೆ ಪ್ರಕರಣ: ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಬಂಧನ. nazeer ahamad March 22, 2025 ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಪ್ರಸಿದ್ಧ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ...Read More
ಶಾಲಾ ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ: ಪೋಷಕರ ಆಕ್ರೋಶ. Latest ಶಾಲಾ ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ: ಪೋಷಕರ ಆಕ್ರೋಶ. nazeer ahamad March 22, 2025 ನಗರದ ಕರಾಡಿಮೊಲ್ಲಾದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 5ನೇ ತರಗತಿಯ ವಿದ್ಯಾರ್ಥಿ...Read More
ಬೆಳಗಾವಿ ಘಟನೆಗೆ ಆಕ್ರೋಶ: ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಮತ್ತು ಕರ್ನಾಟಕ ಬಂಧ್ Latest ಬೆಳಗಾವಿ ಘಟನೆಗೆ ಆಕ್ರೋಶ: ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಮತ್ತು ಕರ್ನಾಟಕ ಬಂಧ್ nazeer ahamad March 22, 2025 ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು ಅಖಂಡ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ್ದವು. ಈ ಹಿನ್ನೆಲೆಯಲ್ಲಿ...Read More
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲೆ ಸ್ವಚ್ಚಗೊಳಿಕೆ : ಶಿಕ್ಷಕರ ವಿರುದ್ಧ ಸಾರ್ವಜನಿಕರ ಆಕ್ರೋಶ. Latest ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲೆ ಸ್ವಚ್ಚಗೊಳಿಕೆ : ಶಿಕ್ಷಕರ ವಿರುದ್ಧ ಸಾರ್ವಜನಿಕರ ಆಕ್ರೋಶ. nazeer ahamad March 22, 2025 ಬೆಂಗಳೂರು ದಕ್ಷಿಣ ಕ್ಷೇತ್ರದ ವಿಶ್ವಪ್ರಿಯ ಲೇಔಟ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಒಂದು ಆಘಾತಕಾರಿ ಘಟನೆ. ಶಾಲೆಯ ಪುಟ್ಟ ಮಕ್ಕಳ ಕೈಯಲ್ಲಿ...Read More
ಬೆಳಾಲು ಗ್ರಾಮದಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ: ಪೊಲೀಸರು ತನಿಖೆ ಆರಂಭ Latest ಬೆಳಾಲು ಗ್ರಾಮದಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆ: ಪೊಲೀಸರು ತನಿಖೆ ಆರಂಭ nazeer ahamad March 22, 2025 ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಪತ್ತೆಯಾಗಿರುವ ಘಟನೆ ಮಾ. 22ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಗು ಅನಾಥ...Read More
ವಿಧವೆಗೆ ಸುಳ್ಳು ಪ್ರೀತಿಯ ಜಾಲ: ಲಕ್ಷಾಂತರ ರೂ. ವಂಚನೆ – ಮೋಸಗಾರನ ವಿರುದ್ಧ ಪ್ರಕರಣ ದಾಖಲು Latest ವಿಧವೆಗೆ ಸುಳ್ಳು ಪ್ರೀತಿಯ ಜಾಲ: ಲಕ್ಷಾಂತರ ರೂ. ವಂಚನೆ – ಮೋಸಗಾರನ ವಿರುದ್ಧ ಪ್ರಕರಣ ದಾಖಲು nazeer ahamad March 22, 2025 ಯಾದಗಿರಿ: ಯುವಕನೊಬ್ಬ ವಿಧವೆಯೊಂದನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಯ ನಾಟಕವಾಡಿ, ದೈಹಿಕ ಸಂಬಂಧ ಬೆಳೆಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಹಣ ವಂಚಿಸಿದ ಘಟನೆ ಯಾದಗಿರಿ...Read More