ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಬಂಧನ Crime ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಬಂಧನ ಭ್ರಷ್ಟರ ಬೇಟೆ March 17, 2025 ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು,...Read More
ಹಾಜರಾತಿ ಮೋಸ: ಐದು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಅಮಾನತು Latest ಹಾಜರಾತಿ ಮೋಸ: ಐದು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಅಮಾನತು ಭ್ರಷ್ಟರ ಬೇಟೆ March 17, 2025 ಬೆಳಗಾವಿಯ ಕೆಎಂಸಿ-ಆರ್ಐ ಆಸ್ಪತ್ರೆಯಲ್ಲಿ ಕಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳ ಪರ ಹಾಜರಾತಿ ಹಾಕಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು...Read More
ಅನೈತಿಕ ಸಂಬಂಧದ ರಹಸ್ಯ ಬಹಿರಂಗ: ನಾದಿನಿಯನ್ನು ಸುಟ್ಟು ಹಾಕಿದ ಅತ್ತಿಗೆ, ಪ್ರಿಯಕರ..! Crime ಅನೈತಿಕ ಸಂಬಂಧದ ರಹಸ್ಯ ಬಹಿರಂಗ: ನಾದಿನಿಯನ್ನು ಸುಟ್ಟು ಹಾಕಿದ ಅತ್ತಿಗೆ, ಪ್ರಿಯಕರ..! ಭ್ರಷ್ಟರ ಬೇಟೆ March 17, 2025 ರಾಜಸ್ಥಾನದ ಬಿಕಾನೇರ್ ಪೊಲೀಸರು ಮನೀಷಾ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಮಾರ್ಚ್ 7ರಂದು ಮುಕ್ತಾ ಪ್ರಸಾದ್ ಪ್ರದೇಶದಲ್ಲಿ ಅರ್ಧ ಸುಟ್ಟ...Read More
ಬೆಂಗಳೂರು: ಹೋಟೆಲ್ ಮುಂದೆ ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕಳ್ಳತನ – ಖದೀಮರ ಕೈಚಳಕ ಕ್ಯಾಮೆರಾದಲ್ಲಿ ಸೆರೆ! Latest ಬೆಂಗಳೂರು: ಹೋಟೆಲ್ ಮುಂದೆ ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರ ಕಳ್ಳತನ – ಖದೀಮರ ಕೈಚಳಕ ಕ್ಯಾಮೆರಾದಲ್ಲಿ ಸೆರೆ! ಭ್ರಷ್ಟರ ಬೇಟೆ March 17, 2025 ಬೆಂಗಳೂರು ನಗರದ ಗಾಂಧಿನಗರದ ಹೋಟೆಲ್ ಮುಂಭಾಗ ನಿಲ್ಲಿಸಿದ್ದ ಕ್ರೇಟಾ ಕಾರಿನ ನಾಲ್ಕು ಚಕ್ರಗಳನ್ನು ಖದೀಮರು ಕದ್ದೊಯ್ದ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ಡ್ರಾಮಾ...Read More
ಅಂಕಗಳ ಆಮಿಷವೊಡ್ಡಿ ಹಲವು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಕಾಮುಕ ಪ್ರಾಧ್ಯಾಪಕ..! 59 ಅಶ್ಲೀಲ ವೀಡಿಯೋ ಪತ್ತೆ, FIR ದಾಖಲು – ಆರೋಪಿ ಪರಾರಿ! Crime ಅಂಕಗಳ ಆಮಿಷವೊಡ್ಡಿ ಹಲವು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಕಾಮುಕ ಪ್ರಾಧ್ಯಾಪಕ..! 59 ಅಶ್ಲೀಲ ವೀಡಿಯೋ ಪತ್ತೆ, FIR ದಾಖಲು – ಆರೋಪಿ ಪರಾರಿ! ಭ್ರಷ್ಟರ ಬೇಟೆ March 17, 2025 ಉತ್ತರಪ್ರದೇಶದ ಹತ್ರಾಸ್ನಲ್ಲಿ ಕಾಲೇಜೊಂದರ ಪ್ರಾಧ್ಯಪಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಶಿಸ್ತುಪಾಲನಾಧಿಕಾರಿಯ ಮುಖವಾಡ...Read More
“ಒಂದೇ ದಿನಕ್ಕೆ ಹೊಸ ರಸ್ತೆಯಲ್ಲಿ ಗುಂಡಿ! – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ” Corruption “ಒಂದೇ ದಿನಕ್ಕೆ ಹೊಸ ರಸ್ತೆಯಲ್ಲಿ ಗುಂಡಿ! – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ” ಭ್ರಷ್ಟರ ಬೇಟೆ March 17, 2025 ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತೊಪ್ಪನಹಳ್ಳಿ ಗ್ರಾಮದಿಂದ ಚಾಮನಹಳ್ಳಿ ಗ್ರಾಮದತ್ತ ನಿರ್ಮಿಸಲಾದ ಹೊಸ ಡಾಂಬರ್ ರಸ್ತೆ ಕೇವಲ ಒಂದು ದಿನದಲ್ಲೇ ಹಾನಿಗೊಂಡಿರುವ ಘಟನೆ...Read More
ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು Crime ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು ಭ್ರಷ್ಟರ ಬೇಟೆ March 16, 2025 ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು...Read More
ಹೋಳಿ ಹಬ್ಬದ ಊಟದಿಂದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನಿಂಗ್: ಓರ್ವ ಮೃತಪಟ್ಟ ದುರ್ಘಟನೆ Latest ಹೋಳಿ ಹಬ್ಬದ ಊಟದಿಂದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನಿಂಗ್: ಓರ್ವ ಮೃತಪಟ್ಟ ದುರ್ಘಟನೆ ಭ್ರಷ್ಟರ ಬೇಟೆ March 16, 2025 ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್ನಲ್ಲಿ ಭೋಜನ ಸೇವಿಸಿದ 30 ವಿದ್ಯಾರ್ಥಿಗಳು ಫುಡ್ ಪಾಯಿಸನಿಂಗ್ಗೆ ತುತ್ತಾಗಿ,...Read More
25 ವರ್ಷಗಳ ಸ್ನೇಹದ ಅಂತ್ಯ: ಜೆನ್ನಿಯ ಅಗಲಿಕೆಗೆ ಮ್ಯಾಗ್ಡಾದ ಮನಕಲಕುವ ಪ್ರತಿಕ್ರಿಯೆ Latest 25 ವರ್ಷಗಳ ಸ್ನೇಹದ ಅಂತ್ಯ: ಜೆನ್ನಿಯ ಅಗಲಿಕೆಗೆ ಮ್ಯಾಗ್ಡಾದ ಮನಕಲಕುವ ಪ್ರತಿಕ್ರಿಯೆ ಭ್ರಷ್ಟರ ಬೇಟೆ March 16, 2025 ರಷ್ಯಾದ ಸರ್ಕಸ್ ಆನೆಯೊಂದು ತನ್ನ 25 ವರ್ಷಗಳ ಸಹಚರನ ಅಗಲಿಕೆಗೆ ಮರುಗಿದ ಭಾವನಾತ್ಮಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮ್ಯಾಗ್ಡಾ ಎಂಬ ಆನೆ,...Read More
ರಾಜ್ಯದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ: ₹75 ಕೋಟಿ ಮೌಲ್ಯದ ಎಂಡಿಎಂಎ ವಶ, ದಕ್ಷಿಣ ಆಫ್ರಿಕಾ ಮಹಿಳೆಯರ ಬಂಧನ Crime ರಾಜ್ಯದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ: ₹75 ಕೋಟಿ ಮೌಲ್ಯದ ಎಂಡಿಎಂಎ ವಶ, ದಕ್ಷಿಣ ಆಫ್ರಿಕಾ ಮಹಿಳೆಯರ ಬಂಧನ ಭ್ರಷ್ಟರ ಬೇಟೆ March 16, 2025 ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ....Read More