ಹುಣಸೂರು-ವಿರಾಜಪೇಟೆ ಹೆದ್ದಾರಿಯಲ್ಲಿ ಅಪರಿಚಿತ ವೃದ್ದರ ಶವ ಪತ್ತೆ Latest ಹುಣಸೂರು-ವಿರಾಜಪೇಟೆ ಹೆದ್ದಾರಿಯಲ್ಲಿ ಅಪರಿಚಿತ ವೃದ್ದರ ಶವ ಪತ್ತೆ nazeer ahamad February 8, 2025 ಹುಣಸೂರು-ವಿರಾಜಪೇಟೆ ಹೆದ್ದಾರಿ ಹಾಗೂ ಮಂಗಳೂರು ಮಾಳ ಗ್ರಾಮದ ಸೇತುವೆ ಬಳಿ ಫೆಬ್ರವರಿ 8ರಂದು ಶನಿವಾರ ಅಪರಿಚಿತ ವೃದ್ದರೊಬ್ಬರ ಶವ ಪತ್ತೆಯಾಗಿದೆ. ಮೃತರ ಬಳಿ...Read More
ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು Latest ಪ್ರೇಮ ಮತ್ತು ಮದುವೆಯ ಹೆಸರಿನಲ್ಲಿ ವಂಚನೆ – ಮಹಿಳೆ ವಿರುದ್ಧ ಪ್ರಕರಣ ದಾಖಲು nazeer ahamad February 8, 2025 ತುಮಕೂರು: ಪ್ರೀತಿ, ಪ್ರೇಮ, ಹಾಗೂ ಮದುವೆ ಹೆಸರಿನಲ್ಲಿ ಪುರುಷರನ್ನು ವಂಚಿಸುತ್ತಿದ್ದ ಫಾರ್ಹಾ ಖಾನಂ (29) ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...Read More
ಪುಡಿ ರೌಡಿಯ ಹಂಗಾಮಾ: ಸಿಗರೇಟ್ಗಾಗಿ ಲಾಂಗ್, ತೋರಿಸಿದ ವಿಡಿಯೋ ವೈರಲ್ Latest ಪುಡಿ ರೌಡಿಯ ಹಂಗಾಮಾ: ಸಿಗರೇಟ್ಗಾಗಿ ಲಾಂಗ್, ತೋರಿಸಿದ ವಿಡಿಯೋ ವೈರಲ್ nazeer ahamad February 8, 2025 ಬೆಂಗಳೂರು, ಫೆಬ್ರವರಿ 8: ನಗರದ ಕೋರಮಂಗಲದಲ್ಲಿ ಪುಡಿ ರೌಡಿಯೊಬ್ಬನ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು...Read More
ಗೋವಾ ಮದ್ಯ ಅಕ್ರಮ ಸಾಗಾಟದಲ್ಲಿ ಭಾಗಿ: ಉತ್ತರ ಕನ್ನಡದಲ್ಲಿ ಹೆಡ್ ಕಾನ್ಸ್ ಟೇಬಲ್ ಅಮಾನತು Latest ಗೋವಾ ಮದ್ಯ ಅಕ್ರಮ ಸಾಗಾಟದಲ್ಲಿ ಭಾಗಿ: ಉತ್ತರ ಕನ್ನಡದಲ್ಲಿ ಹೆಡ್ ಕಾನ್ಸ್ ಟೇಬಲ್ ಅಮಾನತು nazeer ahamad February 8, 2025 ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ಗೋವಾ ಮದ್ಯ ಅಕ್ರಮ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ...Read More
ತಂದೆಯ ಸಾವಿಗೆ ನ್ಯಾಯಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ನ ಧರಣಿ: ಹಾರೂಗೇರಿ ಠಾಣೆ ಮುಂದೆ ಭಾರೀ ಹೈಡ್ರಾಮ Latest ತಂದೆಯ ಸಾವಿಗೆ ನ್ಯಾಯಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ನ ಧರಣಿ: ಹಾರೂಗೇರಿ ಠಾಣೆ ಮುಂದೆ ಭಾರೀ ಹೈಡ್ರಾಮ nazeer ahamad February 8, 2025 ಬೆಳಗಾವಿ: ಹಾರೂಗೇರಿ ಪೊಲೀಸ್ ಠಾಣೆ ಎದುರು ಭಾರೀ ನಾಟಕೀಯ ಘಟನೆ ನಡೆದಿದ್ದು, ನ್ಯಾಯಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ...Read More
ದರೋಡೆಕೋರರ ಬಂಧನ Latest ದರೋಡೆಕೋರರ ಬಂಧನ nazeer ahamad February 8, 2025 ಮುಂಡಗೋಡ: ತಾಲೂಕಿನಲ್ಲಿ ಇತ್ತಿಚೆಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು ಸಾರ್ವಜನಿಕರ, ಪ್ರಯಾಣಿಕರ ನಿದ್ದೆಗೆಡಿಸಿದೆ ಆದರೆ ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಇಲಾಖೆಯ ಉತ್ತಮ ಕಾರ್ಯಾಚರಣೆಯಿಂದ...Read More
ಪೊಲೀಸರೇ ಸುಲಿಗೆಗಾರರು? ಉದ್ಯಮಿಯಿಂದ 4 ಲಕ್ಷ ರೂ. ಕಸಿದ ಇಬ್ಬರು ಸಿಸಿಬಿ ಪೊಲೀಸರು ಮತ್ತು ಆಟೋ ಚಾಲಕ! Latest ಪೊಲೀಸರೇ ಸುಲಿಗೆಗಾರರು? ಉದ್ಯಮಿಯಿಂದ 4 ಲಕ್ಷ ರೂ. ಕಸಿದ ಇಬ್ಬರು ಸಿಸಿಬಿ ಪೊಲೀಸರು ಮತ್ತು ಆಟೋ ಚಾಲಕ! nazeer ahamad February 8, 2025 ಬೆಂಗಳೂರು: ಉದ್ಯಮಿಯೊಬ್ಬರಿಂದ 4 ಲಕ್ಷ ರೂಪಾಯಿ ಸುಲಿಗೆ ಮಾಡಿದ ಆರೋಪದಡಿ ಸಿಸಿಬಿ ವಿಶೇಷ ದಳದ ಇಬ್ಬರು ಪೊಲೀಸರು ಹಾಗೂ ಓರ್ವ ಆಟೋ ಚಾಲಕನನ್ನು...Read More
ಬೆಂಗಳೂರು ನಗರದಲ್ಲಿ ಖೋಟಾ ನೋಟುಗಳ ಚಲಾವಣೆ: ಮೂವರು ಬಂಧನ Latest ಬೆಂಗಳೂರು ನಗರದಲ್ಲಿ ಖೋಟಾ ನೋಟುಗಳ ಚಲಾವಣೆ: ಮೂವರು ಬಂಧನ nazeer ahamad February 8, 2025 ಬೆಂಗಳೂರು: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ಆಡುಗೋಡಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಪಶ್ಚಿಮ ಬಂಗಾಳದ ನಿವಾಸಿಗಳಾದ ಸುಮನ್ ಹಾಗೂ...Read More
ಗ್ರಾಮ ಪಂಚಾಯಿತಿ ಪಿಡಿಓ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ದಾಳಿ Latest ಗ್ರಾಮ ಪಂಚಾಯಿತಿ ಪಿಡಿಓ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ದಾಳಿ nazeer ahamad February 8, 2025 ಕುಂದಾಣ ಹೋಬಳಿ ಜಾಲಿಗೆ ಗ್ರಾಮ ಪಂಚಾಯಿತಿ ಪಿಡಿಓ ಪ್ರಕಾಶ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಏಕಕಾಲದಲ್ಲಿ ಅವರ...Read More
ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ Latest ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ nazeer ahamad February 8, 2025 ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು...Read More