ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ?! Latest ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ?! ಭ್ರಷ್ಟರ ಬೇಟೆ March 31, 2024 ಕಲಬುರಗಿ: ಪಂಚಾಯತಿ ಅಭಿವೃದ್ದಿ ಅಧಿಕಾರಿ ಮೇಲೆ ಗ್ರಾಪಂ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ ಆರೋಪ ಕೇಳಿಬರುತ್ತಿದೆ. ಅಫಜಲಪೂರ ತಾಲೂಕಿನ ಅತನೂರ ಗ್ರಾಪಂ ಪಿಡಿಒ...Read More
ಅಕ್ರಮ ಮರಳು ದಂಧೆ ಕೋರರ ಬಂಧನ Latest ಅಕ್ರಮ ಮರಳು ದಂಧೆ ಕೋರರ ಬಂಧನ ಭ್ರಷ್ಟರ ಬೇಟೆ March 31, 2024 ಆಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಆರೋಪಿ ಸಂತೋಷ ಹಾಗೂ ಸಿದ್ದೇಶ್ ಎಂಬುವವರನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಬಂಧಿಸಿ ಇವರ ವಿರುದ್ಧ ಶನಿವಾರ...Read More
ಯಲ್ಲಾಪುರದ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ 1.20 ಲಕ್ಷ ಹಣ ಅಧಿಕಾರಿಗಳ ವಶಕ್ಕೆ Latest ಯಲ್ಲಾಪುರದ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ 1.20 ಲಕ್ಷ ಹಣ ಅಧಿಕಾರಿಗಳ ವಶಕ್ಕೆ ಭ್ರಷ್ಟರ ಬೇಟೆ March 30, 2024 ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ಮುಂಡಗೋಡ ,ಶಿರಸಿಗಳಲ್ಲಿ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ ,ಅಷ್ಟೇ ಭರ್ಜರಿಯಾಗಿ ಅಕ್ರಮವಾಗಿ ಸಾಗಿಸುವ ಚುನಾವಣೆ ಪ್ರಯುಕ್ತ ಹಲವು...Read More
ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ದುರ್ಮರಣ! Latest ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ದುರ್ಮರಣ! ಭ್ರಷ್ಟರ ಬೇಟೆ March 29, 2024 ಕಲಬುರಗಿ: ಉಚ್ಚಾಯಿ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ದುರ್ಮರಣ. ಕಲಬುರಗಿ ನಗರದಲ್ಲಿ ಇಂದಿನಿಂದ ಆರಂಭವಾದ ಶ್ರೀ ಶರಣಬಸವೇಶ್ವರ...Read More
ಹೊಸೂರು ಕ್ರಾಸ್ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದ 3 ಲಕ್ಷ ರೂಪಾಯಿ ವಶಕ್ಕೆ Latest ಹೊಸೂರು ಕ್ರಾಸ್ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದ 3 ಲಕ್ಷ ರೂಪಾಯಿ ವಶಕ್ಕೆ ಭ್ರಷ್ಟರ ಬೇಟೆ March 29, 2024 ಬಾಗಲಕೋಟೆ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ಹೊಸೂರು ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ...Read More
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಪಿಎಸ್ಐ ಸಂತೋಷ ದಳವಾಯಿ ಬೇಟಿ Latest ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಪಿಎಸ್ಐ ಸಂತೋಷ ದಳವಾಯಿ ಬೇಟಿ ಭ್ರಷ್ಟರ ಬೇಟೆ March 27, 2024 ಬಾಗಲಕೋಟೆ: ತಾಲೂಕಿನ ಸೀತಿಮನಿ ಆರ್.ಎಸ್.ಗ್ರಾಮದಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಸಂತೋಷ ದಳವಾಯಿ ಯವರು ಇಂದು ಭೇಟಿ...Read More
ಕಸದಿಂದ ತುಂಬಿ ಹೋಯಿತು ಚರಂಡಿ; ಸ್ವಚ್ಛತೆಗೆ ಆದ್ಯತೆ ಯಾವಾಗ ಕೊಡ್ತೀರಾ ಅಧಿಕಾರಿಗಳೇ? Latest ಕಸದಿಂದ ತುಂಬಿ ಹೋಯಿತು ಚರಂಡಿ; ಸ್ವಚ್ಛತೆಗೆ ಆದ್ಯತೆ ಯಾವಾಗ ಕೊಡ್ತೀರಾ ಅಧಿಕಾರಿಗಳೇ? ಭ್ರಷ್ಟರ ಬೇಟೆ March 26, 2024 ರೋಣ ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ...Read More
ಕ್ರಿಕೆಟ್ ಬೆಟ್ಟಿಂಗ್ ದಂಧೆ : 13 ಜನರ ವಿರುದ್ಧ ಪ್ರಕರಣ ದಾಖಲು Latest ಕ್ರಿಕೆಟ್ ಬೆಟ್ಟಿಂಗ್ ದಂಧೆ : 13 ಜನರ ವಿರುದ್ಧ ಪ್ರಕರಣ ದಾಖಲು ಭ್ರಷ್ಟರ ಬೇಟೆ March 26, 2024 ಕೊಟ್ಟೂರು:- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದವರ ವಿರುದ್ಧ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ತಂಡದವರು ದಾಳಿ ಮಾಡಿ ಮಂಗಳವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ...Read More
ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ನೂತನ ಅಧ್ಯಕ್ಷೆಗೆ ಸಾರ್ವಜನಿಕ ಮಹಿಳೆಯರಿಂದ ದೂರುಗಳ ಸುರಿಮಳೆ. Latest ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ನೂತನ ಅಧ್ಯಕ್ಷೆಗೆ ಸಾರ್ವಜನಿಕ ಮಹಿಳೆಯರಿಂದ ದೂರುಗಳ ಸುರಿಮಳೆ. ಭ್ರಷ್ಟರ ಬೇಟೆ March 26, 2024 ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾಕ್ಟರ್ ನಾಗಲಕ್ಷ್ಮಿ. ಹಲವಾರು ದೂರುಗಳ ಹಿನ್ನೆಲೆಯಲ್ಲಿ...Read More
ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭ: ವಿದ್ಯಾರ್ಥಿಗಳಿಗೆ ಸಿಸಿ ಕ್ಯಾಮೆರಾ ಕಣ್ಗಾವಲು Latest ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭ: ವಿದ್ಯಾರ್ಥಿಗಳಿಗೆ ಸಿಸಿ ಕ್ಯಾಮೆರಾ ಕಣ್ಗಾವಲು ಭ್ರಷ್ಟರ ಬೇಟೆ March 25, 2024 ಬಾಗಲಕೋಟೆ: ತಾಲೂಕಿನ ಸೀತಿಮನಿ ಆರ್.ಎಸ್. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ...Read More