ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ, ಊಹಾಪೋಹಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್! Latest ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ, ಊಹಾಪೋಹಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್! ಭ್ರಷ್ಟರ ಬೇಟೆ October 5, 2023 ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ...Read More
ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿ Latest ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿ ಭ್ರಷ್ಟರ ಬೇಟೆ October 2, 2023 ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದ ಶಿವಾನಂದ ಹುಚ್ಚಪ್ಪ ಭೂತರೆಡ್ಡಿ ಎಂಬಾತ ಬೆಂಗಳೂರು ಹೋಗು ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿಯಾಗಿದ್ದಾನೆ. ಮೇ...Read More
ಬಾಗಲಕೋಟೆಯಲ್ಲಿ ಸಾರಾಯಿ ಹಾಗೂ ಮದ್ಯದಂಗಡಿ ನಿಷೇಧಿಸುವಂತೆ ರಾತ್ರೋರಾತ್ರಿ ಧರಣಿ Latest ಬಾಗಲಕೋಟೆಯಲ್ಲಿ ಸಾರಾಯಿ ಹಾಗೂ ಮದ್ಯದಂಗಡಿ ನಿಷೇಧಿಸುವಂತೆ ರಾತ್ರೋರಾತ್ರಿ ಧರಣಿ ಭ್ರಷ್ಟರ ಬೇಟೆ October 2, 2023 ಬಾಗಲಕೋಟೆ: ಸಾರಾಯಿ ನಿಷೇಧ ಮಾಡುವಂತೆ ಹಾಗೂ ಇದೀಗ ಕಾಂಗ್ರೆಸ್ ಸರ್ಕಾರ ಪಂಚಾಯಿತಿಗೊಂದು ಮಧ್ಯದ ಅಂಗಡಿ ಎಂಬ ಹೊಸ ಯೋಜನೆಯನ್ನು ಆರಂಭಿಸಿದ್ದರಿಂದ ಬಾಗಲಕೋಟೆ ಜಿಲ್ಲೆ...Read More
ಒಂದು ಘಂಟೆಯ ಕಾಲ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮ. Latest ಒಂದು ಘಂಟೆಯ ಕಾಲ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮ. ಭ್ರಷ್ಟರ ಬೇಟೆ October 1, 2023 ಕೊಟ್ಟೂರು ಪಟ್ಟಣದಲ್ಲಿ ಸರ್ಕಾರದ ಆದೇಶದ ಮೇರೆಗೆ ಅಕ್ಟೋಬರ್ 01 ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಡ್ರೈವ್ ಗೆ ಪಟ್ಟಣ ಪಂಚಾಯಿತಿ ಆಯೋಜಿಸಿದ...Read More
ಅಂತರ್ ಜಿಲ್ಲಾ ಕಳ್ಳರ ಬಂಧನ..! Latest ಅಂತರ್ ಜಿಲ್ಲಾ ಕಳ್ಳರ ಬಂಧನ..! ಭ್ರಷ್ಟರ ಬೇಟೆ October 1, 2023 ಯಲ್ಲಾಪುರ : ವಿಳಾಸ ಕೇಳುವ ನೆಪದಲ್ಲಿ ಬಂದು ಮಂಗಳಸೂತ್ರ ಕಿತ್ತುಕೊಂಡು ಹೋಗಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ದಿನಾಂಕ...Read More
ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ 61,13,886/- ರೂ.ಗಳು Latest ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ 61,13,886/- ರೂ.ಗಳು ಭ್ರಷ್ಟರ ಬೇಟೆ September 30, 2023 ಕೊಟ್ಟೂರು: ಪಟ್ಟಣದ ಆರಾಧ್ಯ ದೈವ ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಶುಕ್ರವಾರ ಬೆಳಿಗ್ಗೆ ೧೦.೦೦ ಆರಂಭವಾಗಿ ಮಧ್ಯಾಹ್ನದವರೆಗೂ ನಡೆಯಿತು. ಹುಂಡಿಯಲ್ಲಿ ಒಟ್ಟು...Read More
ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ: 29 ಮೋಟಾರ್ ಸೈಕಲ್ ಗಳು ವಶಕ್ಕೆ. Latest ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ: 29 ಮೋಟಾರ್ ಸೈಕಲ್ ಗಳು ವಶಕ್ಕೆ. ಭ್ರಷ್ಟರ ಬೇಟೆ September 30, 2023 ಹೊಸಪೇಟೆ:- ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹೊಸಪೇಟೆ ಪೊಲೀಸ್ ಠಾಣೆ ಸಿಬ್ಬಂದಿಯವರು ಬಂಧಿಸಿದ್ದಾರೆ ಹಾಗೂ ಕಳ್ಳತನವಾದ ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. 01/09/2023 ರ ರಾತ್ರಿ...Read More
ಗಾಂಜಾ ಮಾರಾಟಗಾರನ ಬಂಧನ.! Latest ಗಾಂಜಾ ಮಾರಾಟಗಾರನ ಬಂಧನ.! ಭ್ರಷ್ಟರ ಬೇಟೆ September 30, 2023 ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ಮಾ ಜಲಾಶಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿ 2 ಕೆಜಿ...Read More
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವ ಖಾಕಿ ಬಲೆಗೆ. Latest ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವ ಖಾಕಿ ಬಲೆಗೆ. ಭ್ರಷ್ಟರ ಬೇಟೆ September 28, 2023 ತನ್ನ ವೈಯಕ್ತಿಕ ಲಾಭಕ್ಕೊಸ್ಕರ ಅಕ್ರಮವಾಗಿ ಮದ್ಯೆ (ಸರಾಯಿ) ವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕುಂದಗೋಳ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ ಧಾರವಾಡ ಜಿಲ್ಲೆಯ...Read More
ಸೇತುವೆ ಇಂದ ಕೆಳಕ್ಕುರುಳಿದ ಲಾರಿ: ಕ್ಲೀನರ್ ಗಂಭೀರ Latest ಸೇತುವೆ ಇಂದ ಕೆಳಕ್ಕುರುಳಿದ ಲಾರಿ: ಕ್ಲೀನರ್ ಗಂಭೀರ ಭ್ರಷ್ಟರ ಬೇಟೆ September 28, 2023 ಕುಮಟಾ: ತಾಲೂಕಿನ ಮಾನೀರ ಸಮೀಪ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ...Read More