ಶುದ್ದ ನೀರಿನ ಘಟಕ ಕಾರ್ಯಾರಂಭ; ಭ್ರಷ್ಟರ ಬೇಟೆ ಪತ್ರಿಕೆ ಇಂಪ್ಯಾಕ್ಟ್..! Latest ಶುದ್ದ ನೀರಿನ ಘಟಕ ಕಾರ್ಯಾರಂಭ; ಭ್ರಷ್ಟರ ಬೇಟೆ ಪತ್ರಿಕೆ ಇಂಪ್ಯಾಕ್ಟ್..! ಭ್ರಷ್ಟರ ಬೇಟೆ January 8, 2023 ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ. ಅದರಂತೆ ಕುಂದಗೋಳ...Read More
ವೆಂಕಟೇಶ್ವರ ನನ್ನ ಪತಿ, ನನ್ನ ಮೈ ಮೇಲೆ ದೇವರು ಬರುತ್ತೆ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ Latest ವೆಂಕಟೇಶ್ವರ ನನ್ನ ಪತಿ, ನನ್ನ ಮೈ ಮೇಲೆ ದೇವರು ಬರುತ್ತೆ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ ಭ್ರಷ್ಟರ ಬೇಟೆ January 7, 2023 ಬೆಂಗಳೂರು: ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಗೃಹಿಣಿಯ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣಪ್ಪ ಎಂಬವರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾದ...Read More
ಲಾರಿ ಕಳ್ಳರ ಬಂದನ!! Latest ಲಾರಿ ಕಳ್ಳರ ಬಂದನ!! ಭ್ರಷ್ಟರ ಬೇಟೆ January 7, 2023 ಕಲಬುರಗಿ : ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿ ಕಳ್ಳತನದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಕಳುವಾದ ಲಾರಿ ಮತ್ತು ಅದರಲ್ಲಿದ್ದ...Read More
ತಂದೆ ಮಕ್ಕಳು ಬಾವಿಗೆ ಹಾರಿ ಅತ್ಮಹತ್ಯೆ Latest ತಂದೆ ಮಕ್ಕಳು ಬಾವಿಗೆ ಹಾರಿ ಅತ್ಮಹತ್ಯೆ ಭ್ರಷ್ಟರ ಬೇಟೆ January 7, 2023 ಜೀವನದಲ್ಲಿ ಜಿಗುಪ್ಸೆ ಗೊಂಡು ಇಬ್ಬರು ಮಕ್ಕಳು ಜೊತೆಗೆ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ...Read More
ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಅಪಘಾತ: ರೋಗಿ ಸ್ಥಳದಲ್ಲೇ ಸಾವು Latest ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಅಪಘಾತ: ರೋಗಿ ಸ್ಥಳದಲ್ಲೇ ಸಾವು ಭ್ರಷ್ಟರ ಬೇಟೆ January 7, 2023 ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಕುಮಟಾ ತಾಲೂಕಿನ ಬಳಿ ಬೆಟ್ಟಕುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 66 ಆಂಬುಲೆನ್ಸ್ ವಾಹನ ಚಾಲಕನ ಅಜಾಗರೂಕತೆಯ ಚಾಲನೆಯಿಂದ ವಾಹನ ನಿಯಂತ್ರಣ...Read More
ಆಸ್ಪತ್ರೆಗೆ ಭೇಟಿ ನೀಡಿದ ಹೆಬ್ಬಾರ್; ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಾಟೆ..! Latest ಆಸ್ಪತ್ರೆಗೆ ಭೇಟಿ ನೀಡಿದ ಹೆಬ್ಬಾರ್; ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಾಟೆ..! ಭ್ರಷ್ಟರ ಬೇಟೆ January 7, 2023 ಮುಂಡಗೋಡ: ಪಟ್ಟಣದ ತಾಲೂಕು ಆಸ್ಪತ್ರೆಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತರಾಟೆಯನ್ನು...Read More
ಪಿಕ್ನಿಕ್ಕಿಗೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿ; ವಿದ್ಯಾರ್ಥಿನಿ ಸಾವು..! Latest ಪಿಕ್ನಿಕ್ಕಿಗೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿ; ವಿದ್ಯಾರ್ಥಿನಿ ಸಾವು..! ಭ್ರಷ್ಟರ ಬೇಟೆ January 7, 2023 ಮುಂಡಗೋಡ: ತಾಲೂಕಿನ ಕೊಳಗಿ ಸನಿಹದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಮಳಗಿಯ ವಿದ್ಯಾರ್ಥಿಗಳು ಪಿಕ್ನಿಕ್ ಗೆ ಹೋಗಿದ್ದ ಟ್ರ್ಯಾಕ್ಟರ್ ಪಲ್ಟಿ ಆದ ಘಟನೆ...Read More
ಶಕ್ತಿಸೌಧಕ್ಕೆ ತಂದಿದ್ದ 10 ಲಕ್ಷ ನಗದು ಜಪ್ತಿ!!! Latest ಶಕ್ತಿಸೌಧಕ್ಕೆ ತಂದಿದ್ದ 10 ಲಕ್ಷ ನಗದು ಜಪ್ತಿ!!! ಭ್ರಷ್ಟರ ಬೇಟೆ January 5, 2023 ವಿಧಾನಸೌಧದ ಮುಂದೆ ದೊಡ್ಡದಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ನಮೂದು ಮಾಡಿದ್ದರೂ, ಅಲ್ಲಿ ನಡೆಯುವುದು ಬರೀ ಭ್ರಷ್ಟಾಚಾರ ಎನ್ನುವುದು ಸಮಾನ್ಯ ಸಾರ್ವಜನಿಕರ...Read More
ಕರ್ತವ್ಯಕ್ಕೆ ಅಡ್ಡಿ, ದೂರು ದಾಖಲಿಸಿದ ತಹಶೀಲ್ದಾರ್..! Latest ಕರ್ತವ್ಯಕ್ಕೆ ಅಡ್ಡಿ, ದೂರು ದಾಖಲಿಸಿದ ತಹಶೀಲ್ದಾರ್..! ಭ್ರಷ್ಟರ ಬೇಟೆ January 2, 2023 ಮುಂಡಗೋಡ: ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.. ಡಿಸೆಂಬರ್ 30...Read More
ರೇಷನ್ ಮಾರಾಟಕ್ಕಿಳಿದ ಅಂಗನವಾಡಿ ಕಾರ್ಯಕರ್ತೆಯರು! Latest ರೇಷನ್ ಮಾರಾಟಕ್ಕಿಳಿದ ಅಂಗನವಾಡಿ ಕಾರ್ಯಕರ್ತೆಯರು! ಭ್ರಷ್ಟರ ಬೇಟೆ December 31, 2022 2 ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕ ಕಟಕಬಾವಿ ಗ್ರಾಮದಲ್ಲಿ ಬರುವ ಅಂಗನವಾಡಿಯ ಕಾರ್ಯಕರ್ತಯರು ರೇಷನ್ ಮಾರುವದಕ್ಕೆ ಕೈ ಹಾಕಿದ್ದಾರೆಂದು ತಿಳಿದು ಬಂದ ಮೇಲೆ ದಿನಾಂಕ...Read More