ಪ್ರಸಿದ್ಧ ಭಾಗ್ಯವಂತಿ ದೇವಸ್ಥಾನದಲ್ಲಿ ಕಳ್ಳರು ಕೈ ಚಳಕ! Latest ಪ್ರಸಿದ್ಧ ಭಾಗ್ಯವಂತಿ ದೇವಸ್ಥಾನದಲ್ಲಿ ಕಳ್ಳರು ಕೈ ಚಳಕ! ಭ್ರಷ್ಟರ ಬೇಟೆ December 31, 2022 ಕಲಬುರಗಿ: ಅಫಜಲಪೂರ್ ತಾಲೂಕಿನ ಘತ್ತರಗಿ ಗ್ರಾಮದ ಪ್ರಸಿದ್ಧ ಭಾಗ್ಯವಂತಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರು ಕೈ ಚಳಕ ತೋರಿಸಿದ್ದು ಲಕ್ಷಾಂತರ ರೂಪಾಯಿ ಚಿನ್ನಾಭರಣ...Read More
ಇದ್ದು ಇಲ್ಲದಂತಾದ ಶುದ್ದ ನೀರಿನ ಘಟಕ..! Latest ಇದ್ದು ಇಲ್ಲದಂತಾದ ಶುದ್ದ ನೀರಿನ ಘಟಕ..! ಭ್ರಷ್ಟರ ಬೇಟೆ December 31, 2022 ಕುಂದಗೋಳ: ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹಲವಾರು ವರ್ಷ ಕಳೆದರೂ ದುರಸ್ತಿ ಕೈಗೊಳ್ಳ ದ್ದರಿಂದ ಚಿಕ್ಕನರ್ತಿ ಗ್ರಾಮಸ್ಥರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ....Read More
ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ! Latest ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ! ಭ್ರಷ್ಟರ ಬೇಟೆ December 31, 2022 ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ...Read More
ಸಮಯಕ್ಕೆ ಬಾರದ ಬಸ್; ರಸ್ತೆ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು. Latest ಸಮಯಕ್ಕೆ ಬಾರದ ಬಸ್; ರಸ್ತೆ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು. ಭ್ರಷ್ಟರ ಬೇಟೆ December 27, 2022 ಕುಣಿಗಲಿನಿಂದ ತುಮಕೂರಿಗೆ ತೆರಳುವಂತಹ ಬಸ್ ಸರಿಯಾದ ಸಮಯಕ್ಕೆ ಬಾರದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ದಿನಾಂಕ 26 ನೇ ತಾರೀಖಿನಂದು ನಡೆದಿದೆ....Read More
ರಸ್ತೆ ಪಕ್ಕದಲ್ಲಿ ಜೆ.ಸಿ.ಬಿ ಮೂಲಕ ಮಣ್ಣು ಅಗೆದು ಸಾಗಿಸಿದರು ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ! Latest ರಸ್ತೆ ಪಕ್ಕದಲ್ಲಿ ಜೆ.ಸಿ.ಬಿ ಮೂಲಕ ಮಣ್ಣು ಅಗೆದು ಸಾಗಿಸಿದರು ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ! ಭ್ರಷ್ಟರ ಬೇಟೆ December 27, 2022 ಮುಂಡಗೋಡ: ತಾಲೂಕಿನ ಕಾತೂರು ವಲಯ ಅರಣ್ಯಾಧಿಕಾರಿಗಳ ಸರಹದ್ದಿನಲ್ಲಿ ಬರುವ ಚಿಗಳ್ಳಿ ಗ್ರಾಮದ ಚಿಗಳ್ಳಿ ಜಲಾಶಯಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ...Read More
ಸ್ವಚ್ಛತೆಗೆ ಆದ್ಯತೆ ನೀಡದ ಗ್ರಾಮ ಪಂಚಾಯತಿ ಪಿಡಿಒ; ಮೌನಾರಾದರಾ? ಗ್ರಾಮ ಪಂಚಾಯತಿ ಸದಸ್ಯರು Latest ಸ್ವಚ್ಛತೆಗೆ ಆದ್ಯತೆ ನೀಡದ ಗ್ರಾಮ ಪಂಚಾಯತಿ ಪಿಡಿಒ; ಮೌನಾರಾದರಾ? ಗ್ರಾಮ ಪಂಚಾಯತಿ ಸದಸ್ಯರು ಭ್ರಷ್ಟರ ಬೇಟೆ December 27, 2022 ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಸ್ಥೆ ತುಂಬಿ ತುಳುಕುತ್ತಿದೆ. ಈ ಗ್ರಾಮ ಪಂಚಾಯತಿಯಲ್ಲಿ ಮೂಲಭೂತ ಸೌಕರ್ಯಗಳು ಎಲ್ಲವೂ ಇವೆ....Read More
ಸುಳಿಗೆ ಸಿಕ್ಕಿ ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗ ಸಾವು Latest ಸುಳಿಗೆ ಸಿಕ್ಕಿ ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗ ಸಾವು ಭ್ರಷ್ಟರ ಬೇಟೆ December 27, 2022 ಯಲ್ಲಾಪುರ ತಾಲೂಕಿನಲ್ಲಿ ಪ್ರಸಿದ್ಧವಾದ ಜಲಪಾತದಲ್ಲಿ ಸಾತೊಡ್ಡಿ ಜಲಪಾತ ಕೂಡ ಒಂದು ಈ ಜಲಪಾತವನ್ನು ನೋಡಲು ಹೊರ ಊರಿನ ಸಾಕಷ್ಟು ಜನರು ಬಂದು ಹೋಗುತ್ತಿರುತ್ತಾರೆ...Read More
ಕುಖ್ಯಾತ ಅಂತರಾಜ್ಯ ಕಳ್ಳರ ಬಂದನ!! Latest ಕುಖ್ಯಾತ ಅಂತರಾಜ್ಯ ಕಳ್ಳರ ಬಂದನ!! ಭ್ರಷ್ಟರ ಬೇಟೆ December 23, 2022 ಕಲಬುರಗಿ : ಅಫ್ಜಲ್ಪುರ ತಾಲೂಕಿನ ದೇವಲ ಗಾಣಗಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂತರ ರಾಜ್ಯ ಕಳ್ಳರನ್ನು ಬಂಧಿಸಲಾಗಿದೆ, ಬಂಧಿತರಿಂದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ...Read More
ಕುಂದಗೋಳ;ಯರಗುಪ್ಪಿ-ಅಣ್ಣೀಗೇರಿ ರಸ್ತೆ ಕಾಮಗಾರಿ ಪರಿಶೀಲನೆ..! Latest ಕುಂದಗೋಳ;ಯರಗುಪ್ಪಿ-ಅಣ್ಣೀಗೇರಿ ರಸ್ತೆ ಕಾಮಗಾರಿ ಪರಿಶೀಲನೆ..! ಭ್ರಷ್ಟರ ಬೇಟೆ December 22, 2022 ಕುಂದಗೋಳ; ತಾಲೂಕಿನ ಯರಗುಪ್ಪಿ ಯಿಂದ ಅಣ್ಣಿಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಬಿಜೆಪಿ ಕಾರ್ಯಾಕಾರಿಣಿ ಸದಸ್ಯ ಎಂ ಆರ್ ಪಾಟೀಲ...Read More
ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು. Latest ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು. ಭ್ರಷ್ಟರ ಬೇಟೆ December 19, 2022 ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು...Read More