ವೃದ್ಧನ ಹೊಟ್ಟೆಯಲ್ಲಿ ಬರೋಬ್ಬರಿ 187 ನಾಣ್ಯಗಳು!!! Latest ವೃದ್ಧನ ಹೊಟ್ಟೆಯಲ್ಲಿ ಬರೋಬ್ಬರಿ 187 ನಾಣ್ಯಗಳು!!! ಭ್ರಷ್ಟರ ಬೇಟೆ November 27, 2022 ವೃದ್ಧನೊಬ್ಬ ನುಂಗಿದ 187 ನಾಣ್ಯಗಳನ್ನು ಎಂಡೋಸ್ಕೋಪಿ ಮೂಲಕ ಹೊಟ್ಟೆಯಿಂದ ಯಶಸ್ವಿಯಾಗಿ ಬಾಗಲಕೋಟೆಯ ಶ್ರೀ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ಹೊರ ತೆಗೆದಿದ್ದಾರೆ. ಡಾಕ್ಟರ್ ಈಶ್ವರ...Read More
ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ ಹಣಕ್ಕೆ ಬೇಡಿಕೆ Latest ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ ಹಣಕ್ಕೆ ಬೇಡಿಕೆ ಭ್ರಷ್ಟರ ಬೇಟೆ November 26, 2022 ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಾವತಾರ – ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಸರ್ಕಾರಿ ಆಸ್ಪತ್ರೆ – ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ...Read More
ಕಸದ ಕೊಂಪೆಯಾದ ಯರಗುಪ್ಪಿ ಬಸ್ ನಿಲ್ದಾಣ..! Corruption ಕಸದ ಕೊಂಪೆಯಾದ ಯರಗುಪ್ಪಿ ಬಸ್ ನಿಲ್ದಾಣ..! ಭ್ರಷ್ಟರ ಬೇಟೆ November 26, 2022 ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದ ಚಿಕ್ಕನರ್ತಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹತ್ತಿರ ನಿರ್ಮಾಸಿಲಾದ ಬಸ್ ತಂಗುದಾಣ, ತ್ಯಾಜ್ಯ ವಸ್ತುಗಳ ಸಂಗಮವಾಗಿದೆ. ಹೌದು..!...Read More
ವಿದ್ಯುತ್ ಪ್ರವಹಿಸಿ ದಾರುಣ ಸಾವು ಕಂಡ ವಿದ್ಯಾರ್ಥಿ, ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿರುವ ಜಿನೇಂದ್ರ..! Latest ವಿದ್ಯುತ್ ಪ್ರವಹಿಸಿ ದಾರುಣ ಸಾವು ಕಂಡ ವಿದ್ಯಾರ್ಥಿ, ಸಾವಿನಲ್ಲೂ ಸಾರ್ಥಕತೆ ಮೆರೆದು ಮತ್ತಿಬ್ಬರ ಬಾಳಿಗೆ ಬೆಳಕಾಗಲಿರುವ ಜಿನೇಂದ್ರ..! ಭ್ರಷ್ಟರ ಬೇಟೆ November 24, 2022 ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಗದ್ದೆಯಲ್ಲಿ ಬೋರ್ ವೆಲ್ ಪ್ರಾರಂಭ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮುಂಡಗೋಡದ ತಾಲೂಕ...Read More
ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..! Latest ವಿಜೃಂಭಣೆಯಿಂದ ಜರುಗಿದ ವೀರಯೋಗೆಂದ್ರ ಸ್ವಾಮಿಗಳ ತೆಪ್ಪದ ರಥೋತ್ಸವ ಮತ್ತು ಕಾರ್ತಿಕೋತ್ಸವ..! ಭ್ರಷ್ಟರ ಬೇಟೆ November 24, 2022 ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಗುರು ವೀರಯೋಗೆಂದ್ರ ಮಹಾಸ್ವಾಮಿಯ ದೇವಸ್ಥಾನದ ನೀರಿನ ಹೊಂಡದಲ್ಲಿ ಪ್ರತಿ ವರ್ಷದಂತೆ ತೆಪ್ಪದ ತೇರು ಉತ್ಸವ ಕಾರ್ಯಕ್ರಮ ಅದ್ಧೂರಿಯಾಗಿ...Read More
ಸಾಲ ಕೊಡದಿದ್ದಕ್ಕೆ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿ ಮೃತಪಟ್ಟ ರೈತ Latest ಸಾಲ ಕೊಡದಿದ್ದಕ್ಕೆ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿ ಮೃತಪಟ್ಟ ರೈತ ಭ್ರಷ್ಟರ ಬೇಟೆ November 24, 2022 ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ...Read More
ನಮ್ಮ ಕಲಬುರಗಿ ಸ್ವಚ್ಚ ಕಲಬುರಗಿ…! Latest ನಮ್ಮ ಕಲಬುರಗಿ ಸ್ವಚ್ಚ ಕಲಬುರಗಿ…! ಭ್ರಷ್ಟರ ಬೇಟೆ November 24, 2022 ಕಲಬುರಗಿ: ಕೆಲವು ದಿನಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ ಪಾಟೀಲ್ ದೇವಿದಾಸ ಅವರು ಕಪ್ಪು ಚುಕ್ಕಿ ಅಳಸುವ ಮತ್ತು ರಂಗೋಲಿ ಬಿಡಿಸಿ ಜನರಲ್ಲಿ...Read More
ರೈಲಿನಲ್ಲಿ ‘ನಮಾಜ’ಮಾಡುವುದನ್ನು ವಿರೋಧಿಸಿದ್ದರಿಂದ ಮಾಜಿ ಸೈನಿಕನಿಗೆ ಹಲ್ಲೆ Latest ರೈಲಿನಲ್ಲಿ ‘ನಮಾಜ’ಮಾಡುವುದನ್ನು ವಿರೋಧಿಸಿದ್ದರಿಂದ ಮಾಜಿ ಸೈನಿಕನಿಗೆ ಹಲ್ಲೆ ಭ್ರಷ್ಟರ ಬೇಟೆ November 23, 2022 ವಿಜಯ ನಾಯಕ ವಾಹನದಲ್ಲಿ ಹಾದುಹೋಗುವ ಮಾರ್ಗದಲ್ಲಿ ನಮಾಜ ಮಾಡುವ ಮುಸಲ್ಮಾನರಲ್ಲಿ ಹೋಗಲು ದಾರಿ ಬಿಡುವಂತೆ ಹೇಳಿದನು. ಅವರು ದಾರಿ ಬಿಡಲಿಲ್ಲ. ಇದರಿಂದ ವಿರೋಧವನ್ನು...Read More
ಶೀಲಾ ಶಂಕಿಸಿ ಗರ್ಭಿಣಿ ಪತ್ನಿಯ ಕೊಲೆ! Latest ಶೀಲಾ ಶಂಕಿಸಿ ಗರ್ಭಿಣಿ ಪತ್ನಿಯ ಕೊಲೆ! ಭ್ರಷ್ಟರ ಬೇಟೆ November 23, 2022 ಆರು ತಿಂಗಳ ಗರ್ಭಿಣಿಯನ್ನು ಕೊಂದು ಹೂತು ಹಾಕಿದ್ದ ಪತಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು, ಇದೀಗ ಮೃತಳ ಅತ್ತೆ, ಮಾವ ಪತ್ತೆಗೆ ಬಲೆ ಬೀಸಿದ್ದಾರೆ....Read More
ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟ ವಕೀಲನಿಗೆ ಚಾಕು! Latest ತಂದೆ ಮತ್ತು ಮಲತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟ ವಕೀಲನಿಗೆ ಚಾಕು! ಭ್ರಷ್ಟರ ಬೇಟೆ November 23, 2022 ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ...Read More