ಒತ್ತುವರಿ ಜಮೀನು ತೆರವಿಗೆ ಹೋದ ತಹಶೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ. Latest ಒತ್ತುವರಿ ಜಮೀನು ತೆರವಿಗೆ ಹೋದ ತಹಶೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ. ಭ್ರಷ್ಟರ ಬೇಟೆ November 20, 2022 ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಶೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ...Read More
ದಲಿತ ಮಹಿಳೆ ನೀರು ಕುಡಿದ ಟ್ಯಾಂಕರ್ ಸ್ವಚ್ಛ ಪ್ರಕರಣ; ಗ್ರಾಮದ ದಲಿತ ಯುವಕರಿಗೆ ಟ್ಯಾಂಕರ್ ನ ನೀರು ಕುಡಿಸಿದ ತಹಶೀಲ್ದಾರ್. Latest ದಲಿತ ಮಹಿಳೆ ನೀರು ಕುಡಿದ ಟ್ಯಾಂಕರ್ ಸ್ವಚ್ಛ ಪ್ರಕರಣ; ಗ್ರಾಮದ ದಲಿತ ಯುವಕರಿಗೆ ಟ್ಯಾಂಕರ್ ನ ನೀರು ಕುಡಿಸಿದ ತಹಶೀಲ್ದಾರ್. ಭ್ರಷ್ಟರ ಬೇಟೆ November 20, 2022 ಚಾಮರಾಜನಗರ ಜಿಲ್ಲೆಯ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರಿನ ಟ್ಯಾಂಕರ್ ನಲ್ಲಿ ನೀರು ಕುಡಿದ ಕಾರಣ ಟ್ಯಾಂಕರನ್ನು ಖಾಲಿ ಮಾಡಿ ಗಂಜಲ ಹಾಕಿ...Read More
ಬಂಗಾಳಿ ನಟಿ ನಿಧನ Latest ಬಂಗಾಳಿ ನಟಿ ನಿಧನ ಭ್ರಷ್ಟರ ಬೇಟೆ November 20, 2022 ಬಂಗಾಳಿ ನಟಿ ಐಂದ್ರಿಲಾ ಶರ್ಮಾ ನವೆಂಬರ್ 20ರ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಮೆದುಳಿನ ಪಾರ್ಶ್ವವಾಯುವಿಗೆ ಒಳಗಾದ ನಟಿಯನ್ನ ನವೆಂಬರ್ 1ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು...Read More
ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು! Latest ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು! ಭ್ರಷ್ಟರ ಬೇಟೆ November 20, 2022 ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ...Read More
ಚಂಬು ಹಿಡಿದು ನಿಂತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು. Latest ಚಂಬು ಹಿಡಿದು ನಿಂತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು. ಭ್ರಷ್ಟರ ಬೇಟೆ November 19, 2022 ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಶೌಚಾಲಯವಿಲ್ಲ ಹಾಗೂ ಸರಿಯಾದ ರೀತಿಯ ರಸ್ತೆಗಳಿಲ್ಲ ಮತ್ತು ನೀರು 15 ದಿನಕ್ಕೊಮ್ಮೆ ಮಾತ್ರ...Read More
ಚಲಿಸುತ್ತಿದ್ದ ಆಟೋದಲ್ಲಿ ಸ್ಪೋಟ Latest ಚಲಿಸುತ್ತಿದ್ದ ಆಟೋದಲ್ಲಿ ಸ್ಪೋಟ ಭ್ರಷ್ಟರ ಬೇಟೆ November 19, 2022 ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ...Read More
‘ಪಾಕಿಸ್ತಾನ್ ಜಿಂದಾಬಾದ್’ ಪರ ನಟ ಚೇತನ ವಿವಾದಾತ್ಮಕ ಪೋಸ್ಟ್ Latest ‘ಪಾಕಿಸ್ತಾನ್ ಜಿಂದಾಬಾದ್’ ಪರ ನಟ ಚೇತನ ವಿವಾದಾತ್ಮಕ ಪೋಸ್ಟ್ ಭ್ರಷ್ಟರ ಬೇಟೆ November 19, 2022 ಪ್ರತಿಷ್ಠಿತ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವುದರ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಕಾಲೇಜು ಫೆಸ್ಟ್ ಅಲ್ಲಿ ಈ ಘೋಷಣೆ ಕೂಗಿದ...Read More
ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ Latest ಮಧ್ಯವರ್ತಿಗಳ ಸಂಪರ್ಕ ಬೇಡ,ನೇರವಾಗಿ ಕಛೇರಿಯ ಸಂಪರ್ಕ ಇಟ್ಟುಕೊಳ್ಳಿ-ಶಂಕರ್ ಗೌಡಿ ಭ್ರಷ್ಟರ ಬೇಟೆ November 18, 2022 ಮುಂಡಗೋಡ: ತಾಲೂಕಿನ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪಡೆಯಲು ಹಾಗೂ ನಿಮ್ಮ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯವರ್ತಿಗಳನ್ನು ಅಥವಾ ಏಜೆಂಟರನ್ನು ಸಂಪರ್ಕಿಸಬೇಡಿ ಎಂದು...Read More
ಸಿ ಎಮ್ ಪಿ.ಎ ಗೆ ಹನಿಟ್ರ್ಯಾಪ್ ಮಾಡುದ್ರಾ!? Latest ಸಿ ಎಮ್ ಪಿ.ಎ ಗೆ ಹನಿಟ್ರ್ಯಾಪ್ ಮಾಡುದ್ರಾ!? ಭ್ರಷ್ಟರ ಬೇಟೆ November 18, 2022 ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದು ಸಾಮಾನ್ಯ ಜನರಿಂದ ಹಿಡಿದು ವಿ ಐ ಪಿ ಯವರಿಗು ಗಾಳ ಹಾಕುವ...Read More
ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು; ಆದೇಶ ನೋಡಿ ಇನ್ಸ್ಪೆಕ್ಟರ್ ಅಸ್ವಸ್ಥ! Latest ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು; ಆದೇಶ ನೋಡಿ ಇನ್ಸ್ಪೆಕ್ಟರ್ ಅಸ್ವಸ್ಥ! ಭ್ರಷ್ಟರ ಬೇಟೆ November 17, 2022 ನವೆಂಬರ್ 12 ರಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂತೋಷ್ ಮುರಗೋಡ್ ಕೊಲೆಯಾಗಿತ್ತು. ಜಂಗ್ಲಿ ಪೇಟೆ ಸಂತೋಷ್ ಕೊಲೆ ಪ್ರಕರಣ ಖಂಡಿಸಿ...Read More