ಅಧಿಕಾರಿಗಳ ಕಣ್ಣು ತಪ್ಪಿಸಿ ಬೆಲೆ ಬಾಳುವ ಮರಗಿಡಗಳನ್ನು ನಾಶ ಮಾಡುತ್ತಿರುವ ಮರಗಳ್ಳರು. Latest ಅಧಿಕಾರಿಗಳ ಕಣ್ಣು ತಪ್ಪಿಸಿ ಬೆಲೆ ಬಾಳುವ ಮರಗಿಡಗಳನ್ನು ನಾಶ ಮಾಡುತ್ತಿರುವ ಮರಗಳ್ಳರು. ಭ್ರಷ್ಟರ ಬೇಟೆ October 12, 2022 ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ...Read More
ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ Latest ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ ಭ್ರಷ್ಟರ ಬೇಟೆ October 12, 2022 ಕಲಬುರಗಿ: ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ...Read More
ಮಳೆ ನೀರಲ್ಲಿ ಮುಳುಗಿದ ಮನೆಗಳು. Latest ಮಳೆ ನೀರಲ್ಲಿ ಮುಳುಗಿದ ಮನೆಗಳು. ಭ್ರಷ್ಟರ ಬೇಟೆ October 12, 2022 ಹುಬ್ಬಳ್ಳಿ: ಕಳೆದ ರಾತ್ರಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ಮತ್ತು ದ್ವಿಚಕ್ರ ವಾಹನ ಸವಾರರಿಗೇ ಆದ ಸಮಸ್ಯೆ ಒಂದು ಕಡೇ ಆದರೆ...Read More
ಮಹಿಳೆಯನ್ನು ನರಬಲಿ ಕೊಟ್ಟು ದೇಹವನ್ನು 56 ತುಂಡು ಮಾಡಿ ಸೇವಿಸಿರುವ ರಾಕ್ಷಸರು. Latest ಮಹಿಳೆಯನ್ನು ನರಬಲಿ ಕೊಟ್ಟು ದೇಹವನ್ನು 56 ತುಂಡು ಮಾಡಿ ಸೇವಿಸಿರುವ ರಾಕ್ಷಸರು. ಭ್ರಷ್ಟರ ಬೇಟೆ October 12, 2022 ಬೇಗ ಹಣ ಮಾಡುವ ಆಸೆಯಲ್ಲಿ ಇಬ್ಬರು ಮಹಿಳೆಯರ ನರಬಲಿ ಕೊಟ್ಟು 56 ತುಂಡು ಮಾಡಿರುವ ಘಟನೆ ಕೇರಳ ರಾಜ್ಯದ ತಿರುವನಂತಪುರಂನಲ್ಲಿ ನಡೆದಿದೆ. ಈ...Read More
ಬಸ್ ನಿಲ್ದಾಣದಲ್ಲೇ ಪಿಯು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಭೂಪ. Latest ಬಸ್ ನಿಲ್ದಾಣದಲ್ಲೇ ಪಿಯು ವಿದ್ಯಾರ್ಥಿನಿಗೆ ತಾಳಿ ಕಟ್ಟಿದ ಭೂಪ. ಭ್ರಷ್ಟರ ಬೇಟೆ October 12, 2022 ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 17 ವರ್ಷದ ಹುಡುಗನೊಬ್ಬ ಪಿಯುಸಿ ಓದುತ್ತಿದ್ದಂತಹ 16 ವರ್ಷದ ಅಪ್ರಾಪ್ತ ಬಾಲಕಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿರುವ ಘಟನೆ...Read More
14 ದಲಿತ ಕಾರ್ಮಿಕರನ್ನು ಕೂಡಿ ಹಾಕಿದ್ದ ಮಾಲೀಕ ಅಂದರ್. Latest 14 ದಲಿತ ಕಾರ್ಮಿಕರನ್ನು ಕೂಡಿ ಹಾಕಿದ್ದ ಮಾಲೀಕ ಅಂದರ್. ಭ್ರಷ್ಟರ ಬೇಟೆ October 12, 2022 ತೋಟದಲ್ಲಿ ಕೆಲಸ ಮಾಡುತ್ತಿದ್ದಂತಹ ಕುಟುಂಬದ 14 ಜನರನ್ನು ಕೂಡಿಹಾಕಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....Read More
ಶುಶೃತಿ ಸಹಕಾರಿ ಬ್ಯಾಂಕ್ನ ವಂಚನೆ ಪ್ರಕರಣ: 14 ಕಡೆ CCB ದಾಳಿ Latest ಶುಶೃತಿ ಸಹಕಾರಿ ಬ್ಯಾಂಕ್ನ ವಂಚನೆ ಪ್ರಕರಣ: 14 ಕಡೆ CCB ದಾಳಿ ಭ್ರಷ್ಟರ ಬೇಟೆ October 12, 2022 ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ಹೂಡಿಕೆದಾರರಿಗೆ ವಾಪಸ್ಸು ಹಣ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು....Read More
ಹುಬ್ಬಳ್ಳಿಯಲ್ಲಿ ಖೋಟಾ ನೋಟು ದಂಧೆ; ಮೂವರು ಪೊಲೀಸರ ವಶಕ್ಕೆ. Latest ಹುಬ್ಬಳ್ಳಿಯಲ್ಲಿ ಖೋಟಾ ನೋಟು ದಂಧೆ; ಮೂವರು ಪೊಲೀಸರ ವಶಕ್ಕೆ. ಭ್ರಷ್ಟರ ಬೇಟೆ October 12, 2022 ಹುಬ್ಬಳ್ಳಿಯಲ್ಲಿ ಖೋಟಾ ನೋಟಿನ ಹಾವಳಿ ಮತ್ತೇ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯ ಹಳೆ ಬಸ್ನಿಲ್ದಾಣದ ಬಳಿ ಖೋಟಾನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಮೂವರನ್ನು ಉಪನಗರ ಠಾಣೆ...Read More
ಓಲಾ ಉಬರ್ ಆಟೋಗಳು ಬ್ಯಾನ್ Latest ಓಲಾ ಉಬರ್ ಆಟೋಗಳು ಬ್ಯಾನ್ ಭ್ರಷ್ಟರ ಬೇಟೆ October 12, 2022 ಓಲಾ ಹಾಗು ಊಬರ್ ಆಟೋಗಳನ್ನು ಸ್ಥಗಿತಗೊಳಿಸಲಾಗಿದ್ದು, ರಸ್ತೆಗಿಳಿಸಿದ್ರೆ 5 ಸಾವಿರ ದಂಡ ಹಾಕೋದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಹಲವು ವರ್ಷಗಳಿಂದ...Read More
ಇಬ್ಬರನ್ನು ಪ್ರೀತಿಸಿ ಒಬ್ಬನಿಗೆ ಚಟ ಕಟ್ಟಿ; ಮತ್ತೊಬ್ಬನೊಂದಿಗೆ ಜೈಲು ಪಾಲಾದಳು. Latest ಇಬ್ಬರನ್ನು ಪ್ರೀತಿಸಿ ಒಬ್ಬನಿಗೆ ಚಟ ಕಟ್ಟಿ; ಮತ್ತೊಬ್ಬನೊಂದಿಗೆ ಜೈಲು ಪಾಲಾದಳು. ಭ್ರಷ್ಟರ ಬೇಟೆ October 11, 2022 ಬೆಂಗಳೂರಿನ ವಿಕಾಸ್ ಹಾಗು ಪ್ರತಿಭಾ ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ ಅತಿಯಾದಾಗ ಸಹಜವಾಗಿ ತನ್ನ ವ್ಯಾಪ್ತಿ ಮೀರಿ ಇಬ್ಬರ ಮದ್ಯೆ...Read More