ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ Crime ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ ಭ್ರಷ್ಟರ ಬೇಟೆ June 22, 2026 ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯನ್ನು...Read More
ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Crime ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ ಭ್ರಷ್ಟರ ಬೇಟೆ June 22, 2026 ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಕೇಶ್ವರ...Read More
ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ Crime ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ ಭ್ರಷ್ಟರ ಬೇಟೆ June 22, 2026 ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ...Read More
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ Crime ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ ಭ್ರಷ್ಟರ ಬೇಟೆ June 21, 2026 ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ...Read More
ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ Crime ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ಭ್ರಷ್ಟರ ಬೇಟೆ June 21, 2026 ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪೊಲೀಸ್...Read More
ರುಕ್ಮಿಣಿ ವಸಂತ್ ಡೀಪ್ಫೇಕ್ ಪ್ರಕರಣ: ಹೈಟೆಕ್ ಆರೋಪಿಗಳ ಬಂಧನ, ಹಿನ್ನೆಲೆ ತಿಳಿದು ಪೊಲೀಸರಿಗೂ ಶಾಕ್! Latest ರುಕ್ಮಿಣಿ ವಸಂತ್ ಡೀಪ್ಫೇಕ್ ಪ್ರಕರಣ: ಹೈಟೆಕ್ ಆರೋಪಿಗಳ ಬಂಧನ, ಹಿನ್ನೆಲೆ ತಿಳಿದು ಪೊಲೀಸರಿಗೂ ಶಾಕ್! ಭ್ರಷ್ಟರ ಬೇಟೆ June 21, 2026 ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಎಐ ತಂತ್ರಜ್ಞಾನದ ಮೂಲಕ ಅಶ್ಲೀಲ ಡೀಪ್ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ...Read More
8 ತಿಂಗಳು ಸೋಲುಗಳ ಸರಮಾಲೆ… ಕೊನೆಗೆ ಆಕ್ಸ್ಫರ್ಡ್ನಿಂದ ಬಂದ ಒಂದೇ ಇ-ಮೇಲ್ ಬದುಕೇ ಬದಲಿಸಿತು! ₹2 ಕೋಟಿ ಸ್ಕಾಲರ್ಶಿಪ್ ಪಡೆದ ಭಾರತದ ಮೊದಲ ಮಹಿಳೆ Latest 8 ತಿಂಗಳು ಸೋಲುಗಳ ಸರಮಾಲೆ… ಕೊನೆಗೆ ಆಕ್ಸ್ಫರ್ಡ್ನಿಂದ ಬಂದ ಒಂದೇ ಇ-ಮೇಲ್ ಬದುಕೇ ಬದಲಿಸಿತು! ₹2 ಕೋಟಿ ಸ್ಕಾಲರ್ಶಿಪ್ ಪಡೆದ ಭಾರತದ ಮೊದಲ ಮಹಿಳೆ ಭ್ರಷ್ಟರ ಬೇಟೆ June 21, 2026 ಚೆನ್ನೈ: ಜೀವನದಲ್ಲಿ ಒಂದೆರಡು ಬಾರಿ ಸೋತರೆ ಸಾಕು, “ನನ್ನಿಂದ ಏನೂ ಆಗುವುದಿಲ್ಲ” ಎಂದು ಕನಸುಗಳನ್ನು ಅರ್ಧದಲ್ಲೇ ಕೈಬಿಡುವವರು ನಮ್ಮ ನಡುವೆ ಸಾಕಷ್ಟು ಜನರಿದ್ದಾರೆ....Read More
₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ Crime ₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ ಭ್ರಷ್ಟರ ಬೇಟೆ June 21, 2026 ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ...Read More
ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು Latest ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು ಭ್ರಷ್ಟರ ಬೇಟೆ June 20, 2026 ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸುವಂತೆ ಆಗ್ರಹಿಸಿ...Read More
ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್ನಲ್ಲಿ ಬಂದು ₹20 ಲಕ್ಷ ದರೋಡೆ Crime ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್ನಲ್ಲಿ ಬಂದು ₹20 ಲಕ್ಷ ದರೋಡೆ ಭ್ರಷ್ಟರ ಬೇಟೆ June 20, 2026 ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ...Read More